26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜದಲ್ಲಿ ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ಕೊಲೆ ಯತ್ನ ಖಂಡನೀಯ: ಬಿಜೆಪಿ ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರೇಮಚಂದ್ರ ಕೆ.

ಬೆಳ್ತಂಗಡಿ: ಬೆಳ್ತಂಗಡಿ ಬಿ.ಜೆ.ಪಿ ಎಸ್ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ರವರ ಮೇಲೆ ಚುನಾವಣ ಸೋಲಿನ ಹತಾಶೆಯಿಂದ ಹಾಗೂ ಬೆಳ್ತಂಗಡಿ ತಾಲೂಕಿನ ಕಾಂಗ್ರೆಸ್ ನಾಯಕರ ಪ್ರೊತ್ಸಾಹದಿಂದ ಈ ರೀತಿ ಹಲ್ಲೆ ನಡೆದಿರುವುದ್ದು ತೀವ್ರ ಖಂಡನಿಯ ಎಂದು ಬಿಜೆಪಿ ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರೇಮಚಂದ್ರ ಕೆ. ಪತ್ರಿಕಾ ಹೇಳಿಕೆ ನೀಡಿದ್ದಾರೆ.

ಇನ್ನು ಮುಂದೆ ಈ ರೀತಿಯ ಬೆಳವಣಿಗೆಗಳು ನಡೆಯದಂತೆ ಬೆಳ್ತಂಗಡಿ ಕಾಂಗ್ರೆಸ್ ನಾಯಕರು ನೋಡಿಕೊಂಡರೆ ಒಳ್ಳೆಯದು ರಾಜಕೀಯ ನಿಂತ ನೀರಲ್ಲ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಂದು ಪಕ್ಷ ಅಧಿಕಾರಕ್ಕೆ ಬರುತ್ತೆ ಹೊಗುತ್ತೆ ಇದೇ ರೀತಿ‌ ನಿಮ್ಮ ಪಕ್ಷದ ಕಾರ್ಯಕರ್ತರು ಸರಿಯಾದ ಮಾರ್ಗದರ್ಶನ ನೀಡಿ ಉತ್ತಮ ಕಾರ್ಯಕರ್ತರಾಗಿ ಬೆಳೆಸುವ ಜವಾಬ್ದಾರಿ ತಾಲೂಕಿನ ಕಾಂಗ್ರೆಸ್ ನ ಮುಂಚೂಣಿ ನಾಯಕರ ಕರ್ತವ್ಯ ಮುಂದೆ ಈ ರೀತಿ ನಡೆಯದಂತೆ ಪೊಲೀಸ್ ಇಲಾಖೆ ಮಧ್ಯ ಪ್ರವೇಶಿಸಿ ಇನ್ನೂ ಮುಂದೆ ಇಂತಹ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Related posts

ಧರ್ಮಸ್ಥಳ: ಅನ್ಯಕೋಮಿನ ಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

Suddi Udaya

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ( ಡಿ .ಇಎಲ್. ಇಡಿ) ಸಂಸ್ಥೆಯಲ್ಲಿ ಕಾಲೇಜು ವಾರ್ಷಿಕೋತ್ಸವ

Suddi Udaya

ಬಂದಾರು: ಶ್ರೀಧರ ಪೂಜಾರಿಯವರ ಮನೆಯ ಹಿಂಬದಿಯ ಗುಡ್ಡ ಕುಸಿತ

Suddi Udaya

ಕಕ್ಕಿಂಜೆಯಲ್ಲಿ ಅಡ್ಡಾದಿಡ್ಡಿ ಪಾರ್ಕಿಂಗ್‌ನಿಂದ ಟ್ರಾಫಿಕ್ ಕಿರಿಕಿರಿ

Suddi Udaya

ಪುಂಜಾಲಕಟ್ಟೆ: ಭೀಕರ ರಸ್ತೆ ಅಪಘಾತ

Suddi Udaya

ಬೆಳ್ತಂಗಡಿ : ತಿಥಿ ಕಾರ್ಯಕ್ರಮ ಪದಾಥ೯ಕ್ಕೆ ಬಡಿಸಲು ನಾಲ್ಕು ಆಮೆಗಳ ಬೇಟೆ: ನಾಲ್ಕು ಮಂದಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!