24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೊಯ್ಯೂರಿನಲ್ಲಿ ಸಿಡಿಲು ಬಡಿದು ದನ ಸಾವು

ಬೆಳ್ತಂಗಡಿ; ತಾಲೂಕಿನ ಕೊಯ್ಯೂರು ಗ್ರಾಮದ ಕೊಪ್ಪದಬೈಲು ಎಂಬಲ್ಲಿ ದನದ ಕೊಟ್ಟಿಗೆಗೆ ಸಿಡಿಲು ಬಡಿದು ದನವೊಂದು ಸಾವನ್ನಪ್ಪಿದ ಘಟನೆ ಜೂ.5 ರಂದು ಸಂಜೆ ಸಂಭವಿಸಿದೆ.
ಇಲ್ಲಿನ ನಿವಾಸಿ ಬೇಬಿ ಪೂಜಾರಿ ಎಂಬವರ ಮನೆಯ ದನವೇ ಸಿಡಿಲಿನ ಆಘಾತಕ್ಕೆ‌ ಬಲಿಯಾಗಿದೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದ್ದಾರೆ.

Related posts

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ ಮತ್ತು ಒತ್ತು ಗೌಡರ ಸಮಾವೇಶ ಮತ್ತು ಸನ್ಮಾನ ಸಮಾರಂಭ

Suddi Udaya

ಬೆಳೆ ವಿಮೆ ಸೌಲಭ್ಯ ಇದುವರೆಗೂ ದೊರೆಯದಿರುವ ಕುರಿತು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಮಲ್ಲಿಕಾರ್ಜುನರಿಗೆ ಪತ್ರ

Suddi Udaya

ಇಂದಬೆಟ್ಟು: ವಿದ್ಯುತ್ ಕಾಮಗಾರಿ ವೇಳೆ ಅವಘಡ: ಕಾರ್ಮಿಕ ಅಕ್ಬರ್ ಅಲಿ ಮೃತ್ಯು

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಪಾರ ಮೇಳ

Suddi Udaya

ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಿಬ್ಬಂದಿಗಳಿಬ್ಬರಿಂದ ಸಂಘದ ಲಕ್ಷಾಂತರ ಹಣ ದುರುಪಯೋಗ ಬೆಳಕಿಗೆ

Suddi Udaya

ಉಜಿರೆ ಎಸ್ ಡಿ.ಎಂ.ಕಾಲೇಜು ಎನ್.ಎಸ್.ಎಸ್. ಘಟಕಕ್ಕೆ ರಾಜ್ಯ ಪ್ರಶಸ್ತಿ

Suddi Udaya
error: Content is protected !!