28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಗುರುವಾಯನಕೆರೆ: ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ

ಗುರುವಾಯನಕೆರೆ: ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಪ್ರತಿ ವರ್ಷದಂತೆ ಟ್ರಸ್ಟ್ ಕಚೇರಿಯಲ್ಲಿ ಜೂನ್ 5ರಂದು ಆಚರಿಸಲಾಯಿತು.

ದ.ಕ. ಪರಿಸರಾಸ್ತಕರ ಒಕ್ಕೂಟದ ಮಾಜಿ ಅಧ್ಯಕ್ಷ, ನಾಟಿ ವೈದ್ಯ ಐ. ಕುಶಾಲಪ್ಪ ಗೌಡ ಗಿಡಮೂಲಿಕೆಗಳ ಔಷಧೀಯ ಗುಣಗಳ ಕುರಿತು ಮಾಹಿತಿ ನೀಡಿ, ಮನೆಗೆ ಬೇಕಾದ ತರಕಾರಿಯನ್ನು ಮನೆಯ ಸುತ್ತ ಕಡಿಮೆ ಸ್ಥಳದಲ್ಲಿ ಬೆಳೆಸುವ ಸರಳ ವಿಧಾನ ವಿವರಿಸಿದರು.

ಟ್ರಸ್ಟ್‌ನ ಉಪಾಧ್ಯಕ್ಷೆ, ಕರಾವಳಿ ಮಹಿಳಾ ಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷೆ ವಿದ್ಯಾ ನಾಯಕ್ ವಿಶ್ವ ಪರಿಸರ ದಿನಾಚರಣೆಯ ಈ ವರ್ಷದ ಥೀಮ್ ಭೂಮಿ ಪುನಃ ಸ್ಥಾಪನೆ, ಮರುಭೂಮಿ ಮತ್ತು ಬರ ಸ್ಥಿತಿ ಸ್ಥಾಪಕತ್ವ ಇದರ ಬಗ್ಗೆ ಮಾತನಾಡಿದರು.

ಟ್ರಸ್ಟ್‌ನ ಅಧ್ಯಕ್ಷ ಕೆ. ಸೋಮನಾಥ ನಾಯಕ್ ಸಭಾಧ್ಯಕ್ಷತೆ ವಹಿಸಿದ್ದರು.

ಟ್ರಸ್ಟಿ ಸದಾಶಿವ ಹೆಗ್ಡೆ ಸ್ವಾಗತಿಸಿದರು. ದಲಿತ ಮುಖಂಡ ಎಂ.ಬಿ. ಕರಿಯ ವಂದಿಸಿದರು. ಟ್ರಸ್ಟ್ ಮೆನೇಜರ್ ಬಾಬು ಎ. ಕಾರ್ಯಕ್ರಮ ನಿರೂಪಿಸಿದರು.

Related posts

ಗೇರುಕಟ್ಟೆ ಸರಕಾರಿ ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘ ರಚನೆ: ಅಧ್ಯಕ್ಷರಾಗಿ ಹಮೀದ್ ಜಿ.ಡಿ.

Suddi Udaya

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಡಿ.27-28: ಬರೆಂಗಾಯ ಸ.ಉ.ಹಿ.ಪ್ರಾ ಶಾಲಾ ಅಮೃತ ಮಹೋತ್ಸವ

Suddi Udaya

ಶಿಶಿಲ: ‘ವೇದ ಕುಸುಮ’ ಶಿಬಿರ ಸಂಪನ್ನ

Suddi Udaya

ಬೈಪಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶೇಷ ತರಗತಿ ಉದ್ಘಾಟನೆ

Suddi Udaya

ಕರ್ನೋಡಿ ಸ.ಉ.ಪ್ರಾ. ಶಾಲಾ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ನೋಟ್ ಬುಕ್-ಲೇಖನ ಸಾಮಗ್ರಿಗಳ ವಿತರಣೆ

Suddi Udaya
error: Content is protected !!