25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಪ್ರೌಢಶಾಲೆಯಲ್ಲಿ ಕವಿ ಮಾಸ್ತಿ ಸಂಸ್ಮರಣೆ

ಬೆಳಾಲು: ಶ್ರೀ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಕವಿ ಸಾಹಿತಿ ಮಾಸ್ತಿ ಎಂದೇ ಪ್ರಸಿದ್ಧರಾಗಿರುವ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ರವರ ಸಂಸ್ಮರಣೆ ಮತ್ತು ಪರಿಚಯ ಕಾರ್ಯಕ್ರಮ ಜರಗಿತು.

ಈ ಹಿನ್ನೆಲೆಯಲ್ಲಿ ಮಾಸ್ತಿಯವರಿಗೆ ಸಂಬಂಧಿಸಿದ ರಸಪ್ರಶ್ನೆಯನ್ನು ವಿದ್ಯಾರ್ಥಿ ಕು. ಸಮೀಕ್ಷಾ ನಡೆಸಿದರೆ ಅವರ ಪರಿಚಯವನ್ನು ಕು. ಅಶ್ವಿನಿ ಮಾಡಿದರು. ಕು. ಲಿಖಿತಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕರಾದ ಸುಮನ್ ರವರ ಮಾರ್ಗದರ್ಶನದಲ್ಲಿ ಸಂಸ್ಕರಣಾ ಕಾರ್ಯಕ್ರಮ ನೆರವೇರಿತು.

Related posts

ವೇಣೂರು: ಪೋಕ್ಸೋ ಪಕ್ರರಣ, ಆರೋಪಿಗೆ ಜೈಲು ಶಿಕ್ಷೆ ಹಾಗೂ ದಂಡ

Suddi Udaya

ಉಜಿರೆ: ಗ್ರಾ.ಪಂ ಮಾಜಿ ಸದಸ್ಯ ಮುಹಮ್ಮದ್‌ ಕುಂಞಿ ನಿಧನ

Suddi Udaya

ಲಾಯಿಲ: ಬ್ಯೂಟೀಷಿಯನ್ ಮತ್ತು ಎಂಬ್ರಾಯಿಡರಿ ತರಬೇತಿ ಸಮಾರೋಪ

Suddi Udaya

ಬೆಳ್ತಂಗಡಿ ತಾ.ಪಂ. ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಭವಾನಿಶಂಕರ್ ಅಧಿಕಾರ ಸ್ವೀಕಾರ

Suddi Udaya

ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವಿಶೇಷ ಕಾರ್ಯಕಾರಣಿ ಸಭೆಗೆ ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ ಭೇಟಿ

Suddi Udaya

ವೇಣೂರು ಮಹಾಲಿಂಗೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವದ ಪ್ರಯುಕ್ತ ಅನ್ನಛತ್ರಕ್ಕೆ ಶಂಕುಸ್ಥಾಪನೆ

Suddi Udaya
error: Content is protected !!