28.2 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಮನೋಜ್ ಕಟ್ಟೆಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ

ಬೆಳ್ತಂಗಡಿ : ಮನೋಜ್ ಕಟ್ಟೆಮಾರ್ ಇವರ ಹುಟ್ಟುಹಬ್ಬದ ಪ್ರಯುಕ್ತ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ ) ಬೆಳ್ತಂಗಡಿ ಇದರ ವತಿಯಿಂದ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣಾ ಕಾರ್ಯಕ್ರಮ ನಡೆಯಿತು.


ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ| ಚಂದ್ರಕಾಂತ್ ರವರು ಕಟ್ಟೆಮರ್ ಶ್ರೀಮಂತ್ರ ದೇವತಾ ಕ್ಷೇತ್ರ ಸಾನಿಧ್ಯದ ಧರ್ಮದರ್ಶಿ ಮನೋಜ್ ಕಟ್ಟೆಮರ್ ರವರಿಗೆ ಹುಟ್ಟುಹಬ್ಬಕ್ಕೆ ಶುಭ ಕೋರಿ ಆಸ್ಪತ್ರೆಯಲ್ಲಿ ಇರುವಂತಹ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದರು.

ಈ ಸಂದರ್ಭದಲ್ಲಿ ರಾಜ ಕೇಸರಿ ಟ್ರಸ್ಟಿನ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ, ರಾಜ ಕೇಸರಿ ಸಂಘಟನೆಯ ಗೌರವ ಸಲಹೆಗಾರದ ಪ್ರೇಮ್ ರಾಜ್ ರೋಷನ್, ರಾಜ ಕೇಸರಿ ಸಂಘಟನೆಯ ಆರೋಗ್ಯ ಸಲಹೆಗಾರರಾದ ಅಜಯ್ ಕಲ್ಲೇಗ, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಬೆಳ್ತಂಗಡಿ, ಮತ್ತು ರಾಜ ಕೇಸರಿ ಸಂಘಟನೆಯ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಗುರುವಾಯನಕೆರೆ, ಸಾಮಾಜಿಕ ಜಾಲತಾಣದ ಸಂಪತ್, ಸದಸ್ಯರುಗಳಾದ ರಾಜೇಶ್, ಶ್ರೀನಿವಾಸ್ ಮಂಜೊಟ್ಟಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ

Suddi Udaya

ಥಾಮಸ್ ಕಪ್ ವಿಜೇತ ಹಾಗೂ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಬೆಳ್ಳಿ ಪದಕ ವಿಜೇತ ಆಯುಷ್ ಶೆಟ್ಟಿ ಧರ್ಮಸ್ಥಳಕ್ಕೆ ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯ ಹಾಗೂ ಉನ್ನತೀಕರಣ ಕಾಮಗಾರಿಗಳ ಶಿಲಾನ್ಯಾಸ: ಬಿ.ಪಿ.ಹೆಚ್ ಲ್ಯಾಬ್ ಮತ್ತು 12 ಬೆಡ್ ಗಳ ಐಸೋಲೇಶನ್ ವಾರ್ಡ್ ಕಟ್ಟಡ ಉದ್ಘಾಟನೆ

Suddi Udaya

ಹರಿದ್ವಾರ-ರಿಷಿಕೇಶ್ ಯಾತ್ರೆಯಲ್ಲಿ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ “ಸ್ಕ್ರ್ಯಾಚ್ ಗೇಮಿಂಗ್ ಕ್ರಾಫ್ಟಿಂಗ್ ಸ್ಪರ್ಧೆ”

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಬೆಳ್ತಂಗಡಿ ಚಚ್೯ಕ್ರಾಸ್ ಬಳಿ ಹೊಸ ರಸ್ತೆಯಲ್ಲಿ ನಿಂತ ಮಳೆ ನೀರು

Suddi Udaya
error: Content is protected !!