26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುನ್ನತ್ ಕೆರೆ ಅಲ್ ಮಸ್ಜಿದುಲ್ ಹುದಾ ಜುಮಾ‌ ಮಸ್ಜಿದ್ ನ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ; ಅಲ್ ಮಸ್ಜಿದುಲ್ ಹುದಾ ಜುಮಾ‌ ಮಸ್ಜಿದ್ ಸುನ್ನತ್ ಕೆರೆ ಇದರ ವಾರ್ಷಿಕ ಮಹಾಸಭೆಯು ಬುಸ್ತಾನುಲ್ ಉಲೂಂ ಸೆಕೆಂಡರಿ ಮದರಸ ಸುನ್ನತ್ ಕೆರೆ ಸಭಾಂಗಣದಲ್ಲಿ ಜರುಗಿದ್ದು ನೂತನ ಆಡಳಿತ ಸಾಲಿನ ಅಧ್ಯಕ್ಷರಾಗಿ ಅಬ್ದುಲ್ ಹಕೀಂ ಸುನ್ನತ್‌ಕೆರೆ, ಪ್ರಧಾನ ಕಾರ್ಯದರ್ಶಿಯಾಗಿ ಖಲಂದರ್ ಬಿ.ಹೆಚ್, ಕೋಶಾಧಿಕಾರಿಯಾಗಿ ಅಬ್ಬಾಸ್ ಹಾಜಿ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಮಿತಿ ಗೌರವಾಧ್ಯಕ್ಷರಾಗಿ ಅಬ್ದುರ್ರಹ್ಮಾನ್ ಹಾಜಿ, ಉಪಾಧ್ಯಕ್ಷರರುಗಳಾಗಿ ಸ್ವಾದಿಕ್ ಸಾಹೇಬ್ ಮತ್ತು ಇಲ್ಯಾಸ್ ಎಸ್.ಕೆ, ಜೊತೆ ಕಾರ್ಯದರ್ಶಿಯಾಗಿ ಇಕ್ಬಾಲ್ ಫಿಶ್ ಹಾಗೂ ಲೆಕ್ಕಪರಿಶೋಧಕರಾಗಿ ಜಿ.ಎಂ ತಾಜುದ್ದೀನ್ ಇವರು ಆಯ್ಕೆಯಾದರು.

ಜಮಾಅತ್ ಖತೀಬ್ ಎಂ.ಕೆ ಅಬುಬಕ್ಕರ್ ಸಿದ್ದೀಕ್ ಹಿಮಮಿ ಅಲ್ ಫುರ್ಖಾನಿ ರಶಾದಿ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಯಂಗ್-ಮೆನ್ಸ್ ಪ್ರ.ಕಾರ್ಯದರ್ಶಿ ಜಿ.ಎಂ ತಾಜುದ್ದೀನ್ ಸ್ವಾಗತಿಸಿದರು. ಜಮಾಅತ್ ಪ್ರ.ಕಾರ್ಯದರ್ಶಿ ಶಮೀರ್ ಪ್ಲಾಸ್ಟಿಕ್ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರ ಮಂಡಿಸಿದರು.

ಮಹಾಸಭೆಯ ಬಳಿಕ ನೂತನ ದಾಖಲೆ ಪತ್ರಗಳನ್ನು ಹಸ್ತಾಂತರ ಮಾಡುವ ಮೂಲಕ ಅಧಿಕಾರ ಪದಗ್ರಹಣವೂ ನಡೆಯಿತು.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಒಂದೇ ದಿನ 4300ರಷ್ಟು ಅವಲಕ್ಕಿ ಪಂಚಕಜ್ಜಾಯದ ಸೇವೆ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಹಿಳಾ ಸಮಿತಿ ರಚನೆ

Suddi Udaya

ಕುತ್ಲೂರು: ಮಂಜುಶ್ರೀ ಭಜನಾ ಮಂಡಳಿಯಿಂದ 29ನೇ ವಾರ್ಷಿಕೋತ್ಸವ ಮತ್ತು ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಕಣಿಯೂರು ಗುತ್ತು ಮನೆಗೆ ಭೇಟಿ

Suddi Udaya

ಜು.6: ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
error: Content is protected !!