25.3 C
ಪುತ್ತೂರು, ಬೆಳ್ತಂಗಡಿ
June 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುನ್ನತ್ ಕೆರೆ ಅಲ್ ಮಸ್ಜಿದುಲ್ ಹುದಾ ಜುಮಾ‌ ಮಸ್ಜಿದ್ ನ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ; ಅಲ್ ಮಸ್ಜಿದುಲ್ ಹುದಾ ಜುಮಾ‌ ಮಸ್ಜಿದ್ ಸುನ್ನತ್ ಕೆರೆ ಇದರ ವಾರ್ಷಿಕ ಮಹಾಸಭೆಯು ಬುಸ್ತಾನುಲ್ ಉಲೂಂ ಸೆಕೆಂಡರಿ ಮದರಸ ಸುನ್ನತ್ ಕೆರೆ ಸಭಾಂಗಣದಲ್ಲಿ ಜರುಗಿದ್ದು ನೂತನ ಆಡಳಿತ ಸಾಲಿನ ಅಧ್ಯಕ್ಷರಾಗಿ ಅಬ್ದುಲ್ ಹಕೀಂ ಸುನ್ನತ್‌ಕೆರೆ, ಪ್ರಧಾನ ಕಾರ್ಯದರ್ಶಿಯಾಗಿ ಖಲಂದರ್ ಬಿ.ಹೆಚ್, ಕೋಶಾಧಿಕಾರಿಯಾಗಿ ಅಬ್ಬಾಸ್ ಹಾಜಿ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಮಿತಿ ಗೌರವಾಧ್ಯಕ್ಷರಾಗಿ ಅಬ್ದುರ್ರಹ್ಮಾನ್ ಹಾಜಿ, ಉಪಾಧ್ಯಕ್ಷರರುಗಳಾಗಿ ಸ್ವಾದಿಕ್ ಸಾಹೇಬ್ ಮತ್ತು ಇಲ್ಯಾಸ್ ಎಸ್.ಕೆ, ಜೊತೆ ಕಾರ್ಯದರ್ಶಿಯಾಗಿ ಇಕ್ಬಾಲ್ ಫಿಶ್ ಹಾಗೂ ಲೆಕ್ಕಪರಿಶೋಧಕರಾಗಿ ಜಿ.ಎಂ ತಾಜುದ್ದೀನ್ ಇವರು ಆಯ್ಕೆಯಾದರು.

ಜಮಾಅತ್ ಖತೀಬ್ ಎಂ.ಕೆ ಅಬುಬಕ್ಕರ್ ಸಿದ್ದೀಕ್ ಹಿಮಮಿ ಅಲ್ ಫುರ್ಖಾನಿ ರಶಾದಿ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಯಂಗ್-ಮೆನ್ಸ್ ಪ್ರ.ಕಾರ್ಯದರ್ಶಿ ಜಿ.ಎಂ ತಾಜುದ್ದೀನ್ ಸ್ವಾಗತಿಸಿದರು. ಜಮಾಅತ್ ಪ್ರ.ಕಾರ್ಯದರ್ಶಿ ಶಮೀರ್ ಪ್ಲಾಸ್ಟಿಕ್ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರ ಮಂಡಿಸಿದರು.

ಮಹಾಸಭೆಯ ಬಳಿಕ ನೂತನ ದಾಖಲೆ ಪತ್ರಗಳನ್ನು ಹಸ್ತಾಂತರ ಮಾಡುವ ಮೂಲಕ ಅಧಿಕಾರ ಪದಗ್ರಹಣವೂ ನಡೆಯಿತು.

Related posts

ದಿಡುಪೆ: ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ಕಡಿರುದ್ಯಾವರ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿ ಹೊಲಿಗೆ ತರಬೇತಿ ಉದ್ಘಾಟನೆ

Suddi Udaya

ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಶಾಸಕ ಹರೀಶ್ ಪೂಂಜರವರಿಂದ ಪಡಂಗಡಿ ಸಹಕಾರಿ ಸಂಘದ ಕಾವಲುಗಾರ ಕೊಠಡಿಯ ಉದ್ಘಾಟನೆ

Suddi Udaya

ಓಡಿಲ್ನಾಳ: ಮೇಗಿನ‌ ಮೈರಾರು ನಿವಾಸಿ ವೆಂಕಟೇಶ್‌ ಬೈಪಾಡಿತ್ತಾಯ ನಿಧನ

Suddi Udaya

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯ ಸಿಮ್ ಕಾರ್ಡ್ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು

Suddi Udaya
error: Content is protected !!