24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ ಶೌರ್ಯ ‌ವಿಪತ್ತು ನಿರ್ವಹಣಾ ಘಟಕದಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ

ಹೊಸಂಗಡಿ : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಹೊಸಂಗಡಿ ಶೌರ್ಯ ‌ವಿಪತ್ತು ನಿರ್ವಹಣಾ ಘಟಕದಿಂದ ಗಿಡ ನಾಟಿ ಕಾರ್ಯಕ್ರಮವು ಹನ್ನೆರಡು ಕವಲು ಶ್ರೀ ಗಣೇಶ ಭಜನಾ ಮಂದಿರದಲ್ಲಿ ಜೂ 5 ರಂದು ನಡೆಯಿತು.

ಹೊಸಂಗಡಿ ವಲಯದ ಮೇಲ್ವಿಚಾರಕರಾದ ಶ್ರೀಮತಿ ವೀಣಾ ರವರು ಹಾಗೂ ವಲಯಾಧ್ಯಕ್ಷರಾದ ಸತೀಶ್ ಮಠ ಇವರು ಗಿಡ ನಾಟಿಗೆ ಚಾಲನೆ ನೀಡಿ ಶುಭ ಹಾರೈಸಿದರು.


ಶೌರ್ಯ ‌ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು ಭಜನಾ ಮಂದಿರದ ಸುತ್ತಮುತ್ತ ವಿವಿಧ ರೀತಿಯ ಹಣ್ಣು ಹಂಪಲುಗಳ ಗಿಡಗಳನ್ನು ನಾಟಿ ಮಾಡಿದರು.


ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕಿ ಶ್ರೀಮತಿ ವೀಣಾ, ವಲಯಾಧ್ಯಕ್ಷರಾದ ಸತೀಶ್ ಮಠ ಹೊಕ್ಕಾಡಿಗೋಳಿ, ಒಕ್ಕೂಟದ ಅಧ್ಯಕ್ಷ ಹರೀಶ್ ಆಚಾರ್ಯ, ಘಟಕ ಪ್ರತಿನಿಧಿ ಪ್ರವೀಣ್ ಆಚಾರ್ಯ, ಸೇವಾ ಪ್ರತಿನಿಧಿಗಳಾದ ಹರೀಶ್ ಬಾಡಾರು, ಮಮತಾ ಹಾಗೂ ಘಟಕದ ಸ್ವಯಂ ಸೇವಕರು ಹಾಗೂ ಭಜನಾ ಮಂದಿರದ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಕೊಂಕನ್ ಬೆಲ್ಸ್ ಕ್ರೀಡಾ ಕೂಟ – ಚಾಂಪಿಯನ್‌ಶಿಪ್ ಚಾಲೆಂಜ್

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಕರಿಮಣೇಲು: ಗಾಂಧಿನಗರ ನಿವಾಸಿ ಹಸನಬ್ಬ ನಿಧನ

Suddi Udaya

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಸ್ವಾಮಿಗೆ ಪಾದಾಭಿಷೇಕ

Suddi Udaya

ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಅಳದಂಗಡಿ ಸ.ಪ್ರೌ. ಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ

Suddi Udaya

ವಲಯಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿ ಶ್ರೀ ಧ. ಮಂ. ಆಂ.ಮಾ. ಶಾಲೆಗೆ ಹಲವಾರು ಪ್ರಶಸ್ತಿ

Suddi Udaya
error: Content is protected !!