September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ: ಕಾಪು-ಉಪರಡ್ಕ ಬಳಿ ರಸ್ತೆಗೆ ಬೃಹತ್ ಗಾತ್ರದ ಮರ ಬಿದ್ದು 2 ವಿದ್ಯುತ್ ಕಂಬಗಳಿಗೆ ಹಾನಿ

ಅರಸಿನಮಕ್ಕಿ : ಇಲ್ಲಿಯ ಕಾಪು ಉಪರಡ್ಕ ದೈವಸ್ಥಾನದ ಬಳಿ ರಸ್ತೆಗೆ ಬೃಹತ್ ಗಾತ್ರದ ಮರ ಬಿದ್ದು 2 ವಿದ್ಯುತ್ ಕಂಬಗಳು ಮುರಿದು ಬಿದ್ದಿರುವ ಘಟನೆ ಜೂ.6 ರಂದು ತಡರಾತ್ರಿ ನಡೆದಿದೆ.

ಜೂ.7 ರಂದು ಬೆಳಗಿನ ಜಾವ ಸಂಚಾರಕ್ಕೆ ತೊಂದರೆಯಾಗಿದ್ದು ಸ್ಥಳೀಯರು ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಮೆಸ್ಕಾಂ ಇಲಾಖೆಯವರು ಆಗಮಿಸಿ ದುರಸ್ತಿ ಕಾರ್ಯ ನಡೆಸಿದರು.

Related posts

ನಡ ಗ್ರಾ.ಪಂ. ಉಪಾಧ್ಯಕ್ಷ ದಿವಾಕರ ಪೂಜಾರಿ ರಾಜೀನಾಮೆ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಲರ್ಸ್ ವತಿಯಿಂದ ಅಟ್ಲಾಜೆ ಸ.ಕಿ.ಪ್ರಾ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya

ಚಾರ್ಮಾಡಿಯಲ್ಲಿ ಮತದಾನ ವಿಳಂಬ : ಡಿ ಮಸ್ಟರಿಂಗ್ ಕೇಂದ್ರ ಕ್ಕೆ ಹೊರಟ ವಾಹನ ತಡೆಗಟ್ಟಿದ ಜನರ‌ ಮೇಲೆ ಪೊಲೀಸರ ಲಾಠಿಚಾರ್ಜ್ : ಹಲವಾರು ಮಂದಿಗೆ ಗಾಯ

Suddi Udaya

ಸೌಜನ್ಯಾ ಕೊಲೆ ಪ್ರಕರಣ: ವಿವರವಾದ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

Suddi Udaya

ಆರಂಬೋಡಿ ಅಜ್ವಾಡಿ ನಿವಾಸಿ ಜಿನ್ನಮ್ಮ ( ಬೇಬಿ) ನಿಧನ

Suddi Udaya
error: Content is protected !!