23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ: ಕಾಪು-ಉಪರಡ್ಕ ಬಳಿ ರಸ್ತೆಗೆ ಬೃಹತ್ ಗಾತ್ರದ ಮರ ಬಿದ್ದು 2 ವಿದ್ಯುತ್ ಕಂಬಗಳಿಗೆ ಹಾನಿ

ಅರಸಿನಮಕ್ಕಿ : ಇಲ್ಲಿಯ ಕಾಪು ಉಪರಡ್ಕ ದೈವಸ್ಥಾನದ ಬಳಿ ರಸ್ತೆಗೆ ಬೃಹತ್ ಗಾತ್ರದ ಮರ ಬಿದ್ದು 2 ವಿದ್ಯುತ್ ಕಂಬಗಳು ಮುರಿದು ಬಿದ್ದಿರುವ ಘಟನೆ ಜೂ.6 ರಂದು ತಡರಾತ್ರಿ ನಡೆದಿದೆ.

ಜೂ.7 ರಂದು ಬೆಳಗಿನ ಜಾವ ಸಂಚಾರಕ್ಕೆ ತೊಂದರೆಯಾಗಿದ್ದು ಸ್ಥಳೀಯರು ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಮೆಸ್ಕಾಂ ಇಲಾಖೆಯವರು ಆಗಮಿಸಿ ದುರಸ್ತಿ ಕಾರ್ಯ ನಡೆಸಿದರು.

Related posts

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಹಂಸಿನಿ ಭಿಡೆಗೆ ರಾಜ್ಯಮಟ್ಟದಲ್ಲಿ ತೃತೀಯ ಬಹುಮಾನ

Suddi Udaya

ಕುಣಿತ ಭಜನಾ ಪಂಥೋ 2024: ಗುರುವಾಯನಕೆರೆ ಶ್ರೀ ಭ್ರಾಮರಿ ಭಜನಾ ಮಂಡಳಿಗೆ ದ್ವಿತೀಯ ಸ್ಥಾನ

Suddi Udaya

ಆ.28 : ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿಯ ಕ್ಷೇತ್ರ ಪ್ರತಿನಿಧಿ (ARC) ಸಭೆ

Suddi Udaya

ಕನ್ಯಾಡಿ-2 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಫೆ.12-16: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಎನ್.ಎಸ್.ಎಸ್ ಘಟಕದಿಂದ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!