23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಎಸ್.ಡಿ.ಎಂ ವಸತಿ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನ ಆಚರಣೆ

ಉಜಿರೆ: ಎಸ್.ಡಿ.ಎಂ ವಸತಿ ಪದವಿಪೂರ್ವ ಕಾಲೇಜಿನ ‘ಇಕೋ ಕ್ಲಬ್’ ವತಿಯಿಂದ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಟ್ಟು ಪರಿಸರ ಜಾಗೃತಿ ಮೂಡಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಪರಿಸರದ ಕಾಳಜಿ ನಮ್ಮಲ್ಲಿದ್ದರೆ ನಾವು ನಮ್ಮ ಪೀಳಿಗೆ ಇನ್ನಷ್ಟು ಕಾಲ ಬಾಳಿ ಬದುಕ ಬಲ್ಲದು, ಗಿಡ ಮರ ನೆಟ್ಟು ನಮ್ಮ ಜವಾಬ್ದಾರಿ ನಿರ್ವಹಿಸೋಣವೆಂದು ಕರೆ ನೀಡಿದರು.
ಇಕೋ ಕ್ಲಬ್ ನ ಸಂಯೋಜಕಿ ಹಾಗೂ ಕಾಲೇಜಿನ ಜೀವಶಾಸ್ತ್ರ ವಿಭಾಗ ಮುಖ್ಯಸ್ಥರಾಗಿರುವ ವಾಣಿ ಎಂ.ಎ.ಇವರು ಕಾರ್ಯಕ್ರಮ ನಿರ್ವಹಿಸಿದರು.
ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಕುಂಭಶ್ರೀ ಆಂ.ಮಾ. ಶಾಲೆಯ ಒಂದನೇ ತರಗತಿ ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ವೇಣೂರಿನ ಅಂಚೆಕಛೇರಿ, ಪೊಲೀಸ್ ಠಾಣೆ ಮತ್ತು ಮಾರ್ಕೆಟ್ ಗೆ ಭೇಟಿ

Suddi Udaya

ಕುಕ್ಕೇಡಿ: ಪಟಾಕಿ ಸ್ಫೋಟ ಪ್ರಕರಣ ಸ್ಥಳ ಮತ್ತು ಹಾನಿಗೊಳಗಾದ ಮನೆಗಳಿಗೆ ಬೆಳ್ತಂಗಡಿ ಧರ್ಮಾಧ್ಯಕ್ಷರ ಭೇಟಿ

Suddi Udaya

ಪದ್ಮಂಜ ಸಹಕಾರಿ ಸಂಘದ ರೈತ ಭವನ ಮತ್ತು ರೈತ ಗೋದಾಮು ಕಟ್ಟಡ ಉದ್ಘಾಟನೆ

Suddi Udaya

ನಾಲ್ಕೂರು: ಜಯಂತಿ ಮಜ್ಜೇನಿಗುರಿ ಅಸೌಖ್ಯದಿಂದ ನಿಧನ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪ್ರಶಸ್ತಿ

Suddi Udaya

ಮಾಜಿ ಶಾಸಕ ಕೆ ವಸಂತ ಬಂಗೇರ ನಿಧನಕ್ಕೆ ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಸಂತಾಪ

Suddi Udaya
error: Content is protected !!