30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಕಿಲ್ಲೂರು ನಿವಾಸಿ ಗೀತಾ ಹೋಟೆಲ್ ಮಾಲಕ ಶಿವಾನಂದ ಪೂಜಾರಿ ನಿಧನ

ಕಿಲ್ಲೂರು : ಕಿಲ್ಲೂರು ನಿವಾಸಿ ಗೀತಾ ಹೋಟೆಲ್ ಮಾಲಕ ಶಿವಾನಂದ ಪೂಜಾರಿ (45 ವ)ರವರು ಜೂ. 6 ರಂದು ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು.

ಇವರು ಶೌರ್ಯ ವಿಪತ್ತು ನಿರ್ವಹಣಾ ತಂಡದ ಸಕ್ರೀಯ ಸದಸ್ಯರಾಗಿದ್ದರು.

ಮೃತರು ತಾಯಿ ಸೇಸಮ್ಮ, ಪತ್ನಿ ಸುಕನ್ಯಾ , ಮಕ್ಕಳಾದ ಸುಶಿಲ್ , ಸುಶಾಂತ್, ಸಹೋದರ, ಸಹೋದರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಡಿ.17: ಬೆಳ್ತಂಗಡಿ ತಾಲೂಕು18 ನೇ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಕ್ಕಿಂಜೆ: ಮಸ್ಜಿದುನ್ನೂರ್ ಜುಮ್ಮಾ ಮಸೀದಿ ಹಾಗೂ ನೂರುಲ್ ಇಸ್ಲಾಂ ಮದರಸ ನೂತನ ಆಡಳಿತ ಸಮಿತಿ ರಚನೆ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಸರಕಾರಿ ಸೇವೆಯಿಂದ ನಿವೃತ್ತರಾದ ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಅಭಿನಂದನಾ ಸಮಾರಂಭ

Suddi Udaya

ಕಳೆಂಜ: ವಳಗುಡ್ಡೆ ನಿವಾಸಿ ಶೀನಪ್ಪ ಗೌಡ ನಿಧನ

Suddi Udaya

ಬೆಳ್ತಂಗಡಿ ತಾಲೂಕಿನ ಪರಿಶಿಷ್ಟ ಜಾತಿ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆ: ಹರೀಶ್ ಪೂಂಜ

Suddi Udaya

ಎಕ್ಸೆಲ್ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ಮಕ್ಕಳಿಂದ ಶೈಕ್ಷಣಿಕ ಭೇಟಿ ಕಾರ್ಯಕ್ರಮ

Suddi Udaya
error: Content is protected !!