39.7 C
ಪುತ್ತೂರು, ಬೆಳ್ತಂಗಡಿ
April 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಮುಂಡಾಜೆಯ ತೇಜಲ್ ಕೆ. ಆರ್ ರವರು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಬೆಳ್ತಂಗಡಿ: ಜೂ.06 ರಿಂದ ಜೂ.7 ರವರೆಗೆ ಉಡುಪಿ ಮಹಾತ್ಮ ಗಾಂಧಿ ಕ್ರೀಡಾಂಗಣ, ಅಜರಕಾಡುವಿನಲ್ಲಿ ನಡೆದ ರಾಜ್ಯಮಟ್ಟದ ಸೀನಿಯರ್ ಮತ್ತು ಯೂತ್ ಮೀಟ್-2024 ಇದರಲ್ಲಿ 110 ಮೀಟರ್ ಹರ್ಡಲ್ಸ್ ವಿಭಾಗದಲ್ಲಿ ಮುಂಡಾಜೆ ನಿವಾಸಿಯಾದ ತೇಜಲ್ ಕೆ.ಆರ್ ಇವರು ಚಿನ್ನದ ಪದಕ ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಆಗಿರುತ್ತಾರೆ.

ಈಗಾಗಲೇ ಹಲವು ರಾಜ್ಯಮಟ್ಟದ ಪ್ರಶಸ್ತಿಗಳನ್ನು ಪಡೆದಿರುವ ತೇಜಲ್ ಕೆ. ಆರ್ ರವರು ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿರುವ ಅನುಭವವನ್ನು ಹೊಂದಿರುತ್ತಾರೆ.

ಬೆಳ್ತಂಗಡಿ ತಾಲೂಕಿನ ಮುಂಡಾಜೆ ನಿವಾಸಿಯಾಗಿರುವ ರಾಜೇಶ್ ಕೆ . ವಿ ಹಾಗೂ ಜಿನ್ಸಿ ರಾಜೇಶ್ ಇವರ ಪುತ್ರನಾಗಿರುವ ತೇಜಲ್ ಕೆ .ಆರ್ ಪ್ರಸ್ತುತ ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ತರಬೇತುದಾರರಾಗಿರುವ ಶಾಂತಾರಾಮ್ ಇವರಿಂದ ತರಬೇತಿಯನ್ನು ಪಡೆಯುತ್ತಿದ್ದು ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಯಾಗಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದ್ರವಸಾರಜನಕ ಜಾಡಿಗಳ ವಿತರಣೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನ ಆಡಳಿತಕ್ಕೆ ವೇಣೂರಿನ ವಿದ್ಯೋದಯ ವಿದ್ಯಾ ಸಂಸ್ಥೆಗಳು

Suddi Udaya

ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಮುಂದೆ ಸ್ಪರ್ಧಿಸುವ ಅಪೇಕ್ಷೆ: ಪತ್ರಿಕಾಗೋಷ್ಠಿ

Suddi Udaya

ನಾಳ ಶ್ರೀ ದೇವಸ್ಥಾನದ ರಥಬೀದಿಯಲ್ಲಿ ಶನೀಶ್ವರ ಮಹಾತ್ಮೆ ಬಯಲಾಟ

Suddi Udaya

ಕುಕ್ಕೇಡಿ ಸ್ಫೋಟ ಪ್ರಕರಣ: ಮೃತ ಕುಟುಂಬಕ್ಕೆ ಬೆಳ್ತಂಗಡಿ ಕೆಎಸ್ಎಂಸಿಎ ಯಿಂದ ಸಹಾಯ ಹಸ್ತ

Suddi Udaya

ಜೂ.30: ಕೌಕ್ರಾಡಿ ಶಾಲಾ ಮುಖ್ಯ ಶಿಕ್ಷಕಿ ಜೆಸಿಂತಾ ಡಿ ಸೋಜ ಸೇವಾ ನಿವೃತ್ತಿ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ