September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

ಮುಂಡಾಜೆ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಗಿಡವನ್ನು ಹಸ್ತಾಂತರಿಸುವ ಮೂಲಕ ‘ವಿಶ್ವ ಪರಿಸರ ದಿನ’ವನ್ನು ಆಚರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಜಾಲಿ ಡಿ’ಸೋಜಾ ಮಾತನಾಡಿ, ‘ಪ್ರತಿಯೊಬ್ಬರೂ ಒಂದೊಂದು ಗಿಡವನ್ನು ನೆಟ್ಟು ಪೋಷಿಸಬೇಕು. ನೀರನ್ನು ಹಿತಮಿತವಾಗಿ ಬಳಸಬೇಕು. ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದರೊಂದಿಗೆ ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸಬೇಕು. ಪ್ರಾಣಿ ಸಂಕುಲವನ್ನು ಕಾಪಾಡಬೇಕು ಎಂದರು.

ಮುಂಡಾಜೆ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಶ್ರೀಮಾನ್ ನಾರಾಯಣಗೌಡ ಕೊಳಂಬೆ ಇವರು ವಿದ್ಯಾರ್ಥಿಗಳಿಗೆ ಗಿಡವನ್ನು ಹಸ್ತಾಂತರಿಸಿದರು. ವೇದಿಕೆಯಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮಾಧಿಕಾರಿ ಶ್ರೀಮತಿ ನಮಿತಾ ಕೆ.ಆರ್, ಸಹ ಕಾರ್ಯಕ್ರಮಾಧಿಕಾರಿ ಶ್ರೀ ಸಂದೀಪ್ ಐ ಉಪಸ್ಥಿತರಿದ್ದರು. ಸ್ವಯಂಸೇವಕ ಧನುಷ್ ಕೆ ಎನ್ ಕಾರ್ಯಕ್ರಮದ ನಿರೂಪಣೆ ಮಾಡಿ, ಸ್ವಾಗತಿಸಿದರು. ಲತೇಶ್ ಧನ್ಯವಾದವಿತ್ತರು.

Related posts

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಸಾಂಸ್ಕೃತಿಕ ವೈಭವ “ಕ್ರೀಡಾ ಕಲರವ 2023”

Suddi Udaya

ವೇಣೂರು: ಅಕ್ರಮ ಗೋ ಸಾಗಾಟ: ಆರೋಪಿಗಳು ಪೊಲೀಸರ ವಶ

Suddi Udaya

ಲಾಯಿಲ ಕಕ್ಕೇನಾದ ಯುವಕ ಭರತ್ ಕುಮಾರ್ ನಾಪತ್ತೆ: ಪೈಂಟಿಂಗ್ ಕೆಲಸ ಮಾಡುತ್ತಿದ್ದ ಯುವಕ : ಪತ್ತೆಗಾಗಿ ಬೆಳ್ತಂಗಡಿ ಪೋಲಿಸ್ ಠಾಣೆಗೆ ದೂರು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಯುವದಿನಾಚರಣೆ

Suddi Udaya

ಆ.12: ನಾವೂರು ನವೋದಯ ಯುವಕ ಮಂಡಲ ವತಿಯಿಂದ “ಆಟಿ ಸುಗಿಪು” ; ಆಟಿ ಕಷಾಯ ಹಾಗೂ ತಜೆಂಕ್ ದೋಸೆ ವಿತರಣೆ

Suddi Udaya

ಧರ್ಮಸ್ಥಳಕ್ಕೆ ಮದುವೆಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಕಂಟೈನರ್ ನಡುವೆ ಅಪಘಾತ: 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯ

Suddi Udaya
error: Content is protected !!