23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ದೇವಳದ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

ಕೊಕ್ಕಡ: ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಸೌತಡ್ಕ ದೇವಳದ ಆವರಣದಲ್ಲಿ ಮತ್ತು ನೂತನವಾಗಿ ನಿರ್ಮಾಣಗೊಂಡಿರುವ ರಕ್ತೇಶ್ವರಿ ಗುಡಿ ಆವರಣದಲ್ಲಿ ಅರಣ್ಯ ಇಲಾಖೆ ಉಪ್ಪಿನಂಗಡಿ ವಿಭಾಗ ಕೊಕ್ಕಡ ಶಾಖೆಯ ವತಿಯಿಂದ ಗಿಡ ನಾಟಿ ಕಾರ್ಯಕ್ರಮ ಜೂ.7ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಲ್, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಸೌತಡ್ಕ ದೇವಳದ ನಿಕಟ ಪೂರ್ವ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ, ನಿಕಟಪೂರ್ವ ಸದಸ್ಯ ಪ್ರಶಾಂತ್ ಪೂವಾಜೆ, ದೇವಳದ ಆಡಳಿತಾಧಿಕಾರಿ ಶ್ರೀನಿವಾಸ್ ಕೆ ವಿ, ಮ್ಯಾನೇಜರ್ ರಾಮಕೃಷ್ಣ ಭಟ್, ಅರಣ್ಯ ಇಲಾಖೆಯಿಂದ ಉಪವಲಯ ಅರಣ್ಯ ಅಧಿಕಾರಿ ಶಿವಾನಂದ ಆಚಾರ್ಯ, ಗಸ್ತು ಅರಣ್ಯ ಪಾಲಕರಾದ ಸುನಿಲ್ ನಾಯ್ಕ, ಶಿವಾನಂದ ಕುದುರಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾಪ್ರತಿನಿಧಿಗಳಾದ ರೋಹಿಣಿ, ಕುಸುಮ, ಒಕ್ಕೂಟದ ಪದಾಧಿಕಾರಿಗಳಾದ ಅಶ್ವಿನಿ ಓನಿತ್ತಾರ್, ಅರುಣ ಪೂವಾಜೆ ಉಪಸ್ಥಿತರಿದ್ದರು.

Related posts

ಉಜಿರೆ-ಉಪ್ಪಿನಂಗಡಿ ಶ್ರೀದುರ್ಗಾಟೆಕ್ಸ್ ಟೆಲ್ಸ್ ನಲ್ಲಿ ಹೊಸ ಕಲೆಕ್ಷನ್‌ನೊಂದಿಗೆ ಶೇ.10 ರಿಂದ 20ರಷ್ಟು ಡಿಸ್ಕೌಂಟ್

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಸೇಕ್ರೆಡ್ ಹಾರ್ಟ್ ವಾಳೆಯಲ್ಲಿ ಮನೆ ಹಸ್ತಾಂತರ

Suddi Udaya

ಅಳದಂಗಡಿಯ ವಿಲ್ಮಾ ಲವೀನಾ ಡಿಸೋಜಾ ರವರಿಗೆ ಪಿ.ಎಚ್.ಡಿ ಪದವಿ

Suddi Udaya

ಗುರಿಪಳ್ಳದಲ್ಲಿ ಬ್ಯಾನರ್ ಹರಿದು ವಿಕೃತಿ ಮೆರೆದ ಕಿಡಿಗೇಡಿಗಳು

Suddi Udaya

ಧರ್ಮಸ್ಥಳ ಕ್ಷೇತ್ರ ಹಾಗೂ ಡಾ.ಡಿ. ಹೆಗ್ಗಡೆಯವರ ಜತೆ ನಾವು ನಿಲ್ಲುತ್ತೇವೆ: ಮಾಜಿ ಸಚಿವ ಜನಾರ್ದನ ಪೂಜಾರಿ

Suddi Udaya
error: Content is protected !!