23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ: ಕಾಪು-ಉಪರಡ್ಕ ಬಳಿ ರಸ್ತೆಗೆ ಬೃಹತ್ ಗಾತ್ರದ ಮರ ಬಿದ್ದು 2 ವಿದ್ಯುತ್ ಕಂಬಗಳಿಗೆ ಹಾನಿ

ಅರಸಿನಮಕ್ಕಿ : ಇಲ್ಲಿಯ ಕಾಪು ಉಪರಡ್ಕ ದೈವಸ್ಥಾನದ ಬಳಿ ರಸ್ತೆಗೆ ಬೃಹತ್ ಗಾತ್ರದ ಮರ ಬಿದ್ದು 2 ವಿದ್ಯುತ್ ಕಂಬಗಳು ಮುರಿದು ಬಿದ್ದಿರುವ ಘಟನೆ ಜೂ.6 ರಂದು ತಡರಾತ್ರಿ ನಡೆದಿದೆ.

ಜೂ.7 ರಂದು ಬೆಳಗಿನ ಜಾವ ಸಂಚಾರಕ್ಕೆ ತೊಂದರೆಯಾಗಿದ್ದು ಸ್ಥಳೀಯರು ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಮೆಸ್ಕಾಂ ಇಲಾಖೆಯವರು ಆಗಮಿಸಿ ದುರಸ್ತಿ ಕಾರ್ಯ ನಡೆಸಿದರು.

Related posts

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಭಾರೀ ಮಳೆಗೆ : ಕೊಕ್ಕಡ ಎಲ್ಯಣ್ಣ ಗೌಡರವರ ಬಾವಿ ಕುಸಿತ: ಅಪಾರ ನಷ್ಟ

Suddi Udaya

ಆಪರೇಷನ್ ಸಿಂಧೂರ: ಮುಂಡಾಜೆ ಪರಶುರಾಮ ದೇವಸ್ಥಾನದಲ್ಲಿ ಪ್ರಾಥ೯ನೆ

Suddi Udaya

ಪೆರ್ಲ: ಮುಂಡತ್ತೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಬೆಂಕಿ ರಹಿತ ಅಡುಗೆ ತಯಾರಿ ಕಾರ್ಯಕ್ರಮ

Suddi Udaya

ಕಾವಳಮುಡೂರು ಧೂಮಳಿಕೆ ನಿರ್ಮಾಣ ಹಂತದ ಮನೆಯಲ್ಲಿ, ಜಾನುವಾರು ವಧೆ ಪೊಲೀಸ್ ದಾಳಿ ಆರೋಪಿಗಳು ಪರಾರಿ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ‘ಮುಳಿಯ ಚಿನ್ನೋತ್ಸವ’ ವಿಶ್ವ ವಿನೂತನ ಚಿನ್ನಾಭರಣಗಳ ಹಬ್ಬಕ್ಕೆ ಚಾಲನೆ

Suddi Udaya
error: Content is protected !!