27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಓಡಿಲ್ನಾಳ ಸ.ಉ.ಪ್ರಾ. ಶಾಲಾ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

ಓಡಿಲ್ನಾಳ :2024 -25 ಶೈಕ್ಷಣಿಕ ವರ್ಷದ ಜೂ 5 ರಂದು ವಿದ್ಯಾರ್ಥಿ ಮಂತ್ರಿಮಂಡಲವನ್ನು ರಚನೆ ಮಾಡಲಾಯಿತು.

ವಿದ್ಯಾರ್ಥಿಗಳಿಗೆ ನಾಮಪತ್ರ ಸಲ್ಲಿಕೆ ನಾಮಪತ್ರ ಹಿಂಪಡೆಯುವುದು ಪ್ರಚಾರ ಮತ್ತು ಬ್ಯಾಲೆಟ್ ಮತದಾನದ ಮೂಲಕ ನಾಯಕತ್ವದ ಅರಿವನ್ನು ಮೂಡಿಸಲಾಯಿತು. ಶಾಲಾ ಮುಖ್ಯಮಂತ್ರಿಯಾಗಿ ಯಶ್ವಿತ್ ಶೆಟ್ಟಿ 8ನೇ ತರಗತಿ, ಉಪಮುಖ್ಯ ಮಂತ್ರಿಯಾಗಿ ಅಶ್ವಿತ್ 7ನೇ ತರಗತಿ ಬಹುಮತಗಳನ್ನು ಪಡೆದು ಆಯ್ಕೆಯಾದರು ಹಾಗೂ ವಿರೋಧ ಪಕ್ಷದ ನಾಯಕನಾಗಿ ಕೀರ್ತನ್ 8ನೇ ತರಗತಿ ಇವರನ್ನು ನೇಮಕ ಮಾಡಲಾಯಿತು.

ಉಳಿದಂತೆ ಮಂತ್ರಿಮಂಡಲಕ್ಕೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಯಿತು ಶಾಲಾ ಮುಖ್ಯೋಪಾಧ್ಯಾಯರ ಮಾರ್ಗದರ್ಶನ ಹಾಗೂ ವೀಣಾ ಕೆ ಎಸ್ ಮತ್ತು ದೈಹಿಕ ಶಿಕ್ಷಕರಾದ ನಿರಂಜನ್ ಇವರ ಮುಂದಾಳತ್ವದಲ್ಲಿ ಮತದಾನ ಯಶಸ್ವಿಯಾಯಿತು. ಗೆಲುವಿನ ವಿಜಯೋತ್ಸವದಲ್ಲಿ ವಿದ್ಯಾರ್ಥಿಗಳು ಭಾಗಿಗಳಾದರು. ಸಹ ಶಿಕ್ಷಕರ ಸಹಕಾರದೊಂದಿಗೆ ಕಾರ್ಯಕ್ರಮ ಯಶಸ್ವಿಯಾಯಿತು.

Related posts

ಪೆರಿಯಶಾಂತಿಯಲ್ಲಿ ಸ್ಕಿಡ್ ಆಗಿ ಬಿದ್ದ ಬೈಕ್ : ಬೈಕ್ ಸವಾರನಿಗೆ ಗಾಯ: ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕಿ ಶ್ರದ್ದಾ ಶೆಟ್ಟಿ ಎಣಿಂಜೆ ರವರು ಸೌತಡ್ಕ ದೇವಸ್ಥಾನಕ್ಕೆ ಭೇಟಿ, ವಿಶೇಷ ಪೂಜೆ

Suddi Udaya

ಜ.3 -4: ಭಾರತೀಯ ಜೈನ್ ಮಿಲನ್ ವಲಯ 8 ರ ಆಶ್ರಯದಲ್ಲಿ ರಾಜ್ಯ ಮಟ್ಟದ ಜಿನ ಭಜನಾ ಸ್ಪರ್ಧೆ ಸೀಸನ್ 9

Suddi Udaya

ಕ್ರೀಡಾಕೂಟ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ ಶ್ರೀ ಸರಸ್ವತಿ ಭಜನಾ ಮಂದಿರಕ್ಕೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಭೇಟಿ

Suddi Udaya

ನಾಳ ಶಾಲಾ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya
error: Content is protected !!