25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಓಡಿಲ್ನಾಳ ಸ.ಉ.ಪ್ರಾ. ಶಾಲಾ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

ಓಡಿಲ್ನಾಳ :2024 -25 ಶೈಕ್ಷಣಿಕ ವರ್ಷದ ಜೂ 5 ರಂದು ವಿದ್ಯಾರ್ಥಿ ಮಂತ್ರಿಮಂಡಲವನ್ನು ರಚನೆ ಮಾಡಲಾಯಿತು.

ವಿದ್ಯಾರ್ಥಿಗಳಿಗೆ ನಾಮಪತ್ರ ಸಲ್ಲಿಕೆ ನಾಮಪತ್ರ ಹಿಂಪಡೆಯುವುದು ಪ್ರಚಾರ ಮತ್ತು ಬ್ಯಾಲೆಟ್ ಮತದಾನದ ಮೂಲಕ ನಾಯಕತ್ವದ ಅರಿವನ್ನು ಮೂಡಿಸಲಾಯಿತು. ಶಾಲಾ ಮುಖ್ಯಮಂತ್ರಿಯಾಗಿ ಯಶ್ವಿತ್ ಶೆಟ್ಟಿ 8ನೇ ತರಗತಿ, ಉಪಮುಖ್ಯ ಮಂತ್ರಿಯಾಗಿ ಅಶ್ವಿತ್ 7ನೇ ತರಗತಿ ಬಹುಮತಗಳನ್ನು ಪಡೆದು ಆಯ್ಕೆಯಾದರು ಹಾಗೂ ವಿರೋಧ ಪಕ್ಷದ ನಾಯಕನಾಗಿ ಕೀರ್ತನ್ 8ನೇ ತರಗತಿ ಇವರನ್ನು ನೇಮಕ ಮಾಡಲಾಯಿತು.

ಉಳಿದಂತೆ ಮಂತ್ರಿಮಂಡಲಕ್ಕೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಯಿತು ಶಾಲಾ ಮುಖ್ಯೋಪಾಧ್ಯಾಯರ ಮಾರ್ಗದರ್ಶನ ಹಾಗೂ ವೀಣಾ ಕೆ ಎಸ್ ಮತ್ತು ದೈಹಿಕ ಶಿಕ್ಷಕರಾದ ನಿರಂಜನ್ ಇವರ ಮುಂದಾಳತ್ವದಲ್ಲಿ ಮತದಾನ ಯಶಸ್ವಿಯಾಯಿತು. ಗೆಲುವಿನ ವಿಜಯೋತ್ಸವದಲ್ಲಿ ವಿದ್ಯಾರ್ಥಿಗಳು ಭಾಗಿಗಳಾದರು. ಸಹ ಶಿಕ್ಷಕರ ಸಹಕಾರದೊಂದಿಗೆ ಕಾರ್ಯಕ್ರಮ ಯಶಸ್ವಿಯಾಯಿತು.

Related posts

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಚೈತನ್ಯ ವಿಮಾ ಚೆಕ್ ವಿತರಣೆ

Suddi Udaya

ಉಜಿರೆ: ರತ್ನಮಾನಸ “ಜೀವನ ಶಿಕ್ಷಣ “ವಸತಿ ನಿಲಯ ಪ್ರವೇಶೋತ್ಸವ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಮಾಟ, ಮಂತ್ರ ನಿವಾರಣೆ ಚಿಕಿತ್ಸಾ ನೆಪದಲ್ಲಿ ಮಹಿಳೆಗೆ ವಂಚನೆ ಆರೋಪ: ಗುರುವಾಯನಕೆರೆ ನಿವಾಸಿ ಕೂಳೂರಿನ ಉಸ್ತಾದ್ ಅಬ್ದುಲ್ ಕರೀಮ್ ಬಂಧನ

Suddi Udaya

ಎಸ್ ಎಸ್ ಎಲ್ ಸಿ ಗಣಿತ ಮರು ಪರೀಕ್ಷೆಯಲ್ಲಿ ಇಳಂತಿಲದ ಅನುಜ್ಞಾ ರಿಗೆ 5 ಅಂಕ ಹೆಚ್ಚು

Suddi Udaya

ಮನಕಲಕುವ ಹೃದಯ ವಿದ್ರಾವಕ ಘಟನೆ: ನಲ್ಲೂರು ಬಳಿ ಬೈಕ್- ಮಿನಿ ಲಾರಿ ನಡುವೆ ಅಪಘಾತ: ಬೈಕ್ ನಲ್ಲಿದ್ದ ಪುಟ್ಟ ಮಕ್ಕಳು ಸೇರಿ ನಾಲ್ವರು ದುರ್ಮರಣ

Suddi Udaya
error: Content is protected !!