22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಓಡಿಲ್ನಾಳ ಸ.ಉ.ಪ್ರಾ. ಶಾಲಾ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

ಓಡಿಲ್ನಾಳ :2024 -25 ಶೈಕ್ಷಣಿಕ ವರ್ಷದ ಜೂ 5 ರಂದು ವಿದ್ಯಾರ್ಥಿ ಮಂತ್ರಿಮಂಡಲವನ್ನು ರಚನೆ ಮಾಡಲಾಯಿತು.

ವಿದ್ಯಾರ್ಥಿಗಳಿಗೆ ನಾಮಪತ್ರ ಸಲ್ಲಿಕೆ ನಾಮಪತ್ರ ಹಿಂಪಡೆಯುವುದು ಪ್ರಚಾರ ಮತ್ತು ಬ್ಯಾಲೆಟ್ ಮತದಾನದ ಮೂಲಕ ನಾಯಕತ್ವದ ಅರಿವನ್ನು ಮೂಡಿಸಲಾಯಿತು. ಶಾಲಾ ಮುಖ್ಯಮಂತ್ರಿಯಾಗಿ ಯಶ್ವಿತ್ ಶೆಟ್ಟಿ 8ನೇ ತರಗತಿ, ಉಪಮುಖ್ಯ ಮಂತ್ರಿಯಾಗಿ ಅಶ್ವಿತ್ 7ನೇ ತರಗತಿ ಬಹುಮತಗಳನ್ನು ಪಡೆದು ಆಯ್ಕೆಯಾದರು ಹಾಗೂ ವಿರೋಧ ಪಕ್ಷದ ನಾಯಕನಾಗಿ ಕೀರ್ತನ್ 8ನೇ ತರಗತಿ ಇವರನ್ನು ನೇಮಕ ಮಾಡಲಾಯಿತು.

ಉಳಿದಂತೆ ಮಂತ್ರಿಮಂಡಲಕ್ಕೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಯಿತು ಶಾಲಾ ಮುಖ್ಯೋಪಾಧ್ಯಾಯರ ಮಾರ್ಗದರ್ಶನ ಹಾಗೂ ವೀಣಾ ಕೆ ಎಸ್ ಮತ್ತು ದೈಹಿಕ ಶಿಕ್ಷಕರಾದ ನಿರಂಜನ್ ಇವರ ಮುಂದಾಳತ್ವದಲ್ಲಿ ಮತದಾನ ಯಶಸ್ವಿಯಾಯಿತು. ಗೆಲುವಿನ ವಿಜಯೋತ್ಸವದಲ್ಲಿ ವಿದ್ಯಾರ್ಥಿಗಳು ಭಾಗಿಗಳಾದರು. ಸಹ ಶಿಕ್ಷಕರ ಸಹಕಾರದೊಂದಿಗೆ ಕಾರ್ಯಕ್ರಮ ಯಶಸ್ವಿಯಾಯಿತು.

Related posts

ಮಿತ್ತಬಾಗಿಲುನಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್ ಡಿ ಎಂ ಪ.ಪೂ. ಕಾಲೇಜಿನಲ್ಲಿ ಬಾಲ್ಯ ವಿವಾಹ ಮುಕ್ತ ಕರ್ನಾಟಕ ಅಭಿಯಾನ ಕಾರ್ಯಕ್ರಮ

Suddi Udaya

ಮುಂಡಾಜೆ ಫ್ರೆಂಡ್ಸ್ ಅಮೆಚೂರ್ ಅಸೋಸಿಯೇಶನ್ ವತಿಯಿಂದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ

Suddi Udaya

ಎಸ್ ಡಿ ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಸಲ್ಮತ್ ಗೆ ಸಂಸ್ಕೃತದಲ್ಲಿ 99 ಅಂಕ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಹಿಂದಿನ ಉಪಾಧ್ಯಕ್ಷೆ ಶಕುಂತಲಾ ಆಚಾರ್ ರಿಗೆ ಬೀಳ್ಕೊಡುಗೆ

Suddi Udaya

ಕರಾಯ ಮೂರ್ತೆದಾರ ಸೇವಾ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ

Suddi Udaya
error: Content is protected !!