September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಓಡಿಲ್ನಾಳ ಸ.ಉ.ಪ್ರಾ. ಶಾಲಾ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

ಓಡಿಲ್ನಾಳ :2024 -25 ಶೈಕ್ಷಣಿಕ ವರ್ಷದ ಜೂ 5 ರಂದು ವಿದ್ಯಾರ್ಥಿ ಮಂತ್ರಿಮಂಡಲವನ್ನು ರಚನೆ ಮಾಡಲಾಯಿತು.

ವಿದ್ಯಾರ್ಥಿಗಳಿಗೆ ನಾಮಪತ್ರ ಸಲ್ಲಿಕೆ ನಾಮಪತ್ರ ಹಿಂಪಡೆಯುವುದು ಪ್ರಚಾರ ಮತ್ತು ಬ್ಯಾಲೆಟ್ ಮತದಾನದ ಮೂಲಕ ನಾಯಕತ್ವದ ಅರಿವನ್ನು ಮೂಡಿಸಲಾಯಿತು. ಶಾಲಾ ಮುಖ್ಯಮಂತ್ರಿಯಾಗಿ ಯಶ್ವಿತ್ ಶೆಟ್ಟಿ 8ನೇ ತರಗತಿ, ಉಪಮುಖ್ಯ ಮಂತ್ರಿಯಾಗಿ ಅಶ್ವಿತ್ 7ನೇ ತರಗತಿ ಬಹುಮತಗಳನ್ನು ಪಡೆದು ಆಯ್ಕೆಯಾದರು ಹಾಗೂ ವಿರೋಧ ಪಕ್ಷದ ನಾಯಕನಾಗಿ ಕೀರ್ತನ್ 8ನೇ ತರಗತಿ ಇವರನ್ನು ನೇಮಕ ಮಾಡಲಾಯಿತು.

ಉಳಿದಂತೆ ಮಂತ್ರಿಮಂಡಲಕ್ಕೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಯಿತು ಶಾಲಾ ಮುಖ್ಯೋಪಾಧ್ಯಾಯರ ಮಾರ್ಗದರ್ಶನ ಹಾಗೂ ವೀಣಾ ಕೆ ಎಸ್ ಮತ್ತು ದೈಹಿಕ ಶಿಕ್ಷಕರಾದ ನಿರಂಜನ್ ಇವರ ಮುಂದಾಳತ್ವದಲ್ಲಿ ಮತದಾನ ಯಶಸ್ವಿಯಾಯಿತು. ಗೆಲುವಿನ ವಿಜಯೋತ್ಸವದಲ್ಲಿ ವಿದ್ಯಾರ್ಥಿಗಳು ಭಾಗಿಗಳಾದರು. ಸಹ ಶಿಕ್ಷಕರ ಸಹಕಾರದೊಂದಿಗೆ ಕಾರ್ಯಕ್ರಮ ಯಶಸ್ವಿಯಾಯಿತು.

Related posts

ವೀರಗಾಥ 3.0 ಪ್ರಾಜೆಕ್ಟ್ ನಲ್ಲಿ ಎಸ್ ಡಿ ಎಂ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಹಲವಾರು ಪ್ರಶಸ್ತಿ

Suddi Udaya

ಮಚ್ಚಿನ ಸ.ಉ.ಪ್ರಾ. ಶಾಲೆಯ ನೂತನ ತರಗತಿ ಕೊಠಡಿ, ಗ್ರಂಥಾಲಯ ಕೊಠಡಿ ಹಾಗೂ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Suddi Udaya

ನಡ: ಸ್ಟಾರ್ ಲೈನ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ” ಫಿಟ್ ಫೆಸ್ಟ್ 2024 “

Suddi Udaya

ಅಂಡಿಂಜೆ: ಕಾರು ಡಿಕ್ಕಿ ಹೊಡೆದು 5 ವರ್ಷದ ಬಾಲಕ ಸಾವು

Suddi Udaya

ಬೆಳ್ತಂಗಡಿಯ ‘ಆಲ್ಫಾ ಕೋಟ್’ ನಿವಾಸಿ ಮೇರಿ ಮಾಡ್ತಾ ನಿಧನ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ: ಇಂದಬೆಟ್ಟು ಸ.ಹಿ.ಪ್ರಾ. ಶಾಲೆಗೆ ಹಲವಾರು ಪ್ರಶಸ್ತಿ

Suddi Udaya
error: Content is protected !!