23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಓಡಿಲ್ನಾಳ ಸ.ಉ.ಪ್ರಾ. ಶಾಲಾ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

ಓಡಿಲ್ನಾಳ :2024 -25 ಶೈಕ್ಷಣಿಕ ವರ್ಷದ ಜೂ 5 ರಂದು ವಿದ್ಯಾರ್ಥಿ ಮಂತ್ರಿಮಂಡಲವನ್ನು ರಚನೆ ಮಾಡಲಾಯಿತು.

ವಿದ್ಯಾರ್ಥಿಗಳಿಗೆ ನಾಮಪತ್ರ ಸಲ್ಲಿಕೆ ನಾಮಪತ್ರ ಹಿಂಪಡೆಯುವುದು ಪ್ರಚಾರ ಮತ್ತು ಬ್ಯಾಲೆಟ್ ಮತದಾನದ ಮೂಲಕ ನಾಯಕತ್ವದ ಅರಿವನ್ನು ಮೂಡಿಸಲಾಯಿತು. ಶಾಲಾ ಮುಖ್ಯಮಂತ್ರಿಯಾಗಿ ಯಶ್ವಿತ್ ಶೆಟ್ಟಿ 8ನೇ ತರಗತಿ, ಉಪಮುಖ್ಯ ಮಂತ್ರಿಯಾಗಿ ಅಶ್ವಿತ್ 7ನೇ ತರಗತಿ ಬಹುಮತಗಳನ್ನು ಪಡೆದು ಆಯ್ಕೆಯಾದರು ಹಾಗೂ ವಿರೋಧ ಪಕ್ಷದ ನಾಯಕನಾಗಿ ಕೀರ್ತನ್ 8ನೇ ತರಗತಿ ಇವರನ್ನು ನೇಮಕ ಮಾಡಲಾಯಿತು.

ಉಳಿದಂತೆ ಮಂತ್ರಿಮಂಡಲಕ್ಕೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಯಿತು ಶಾಲಾ ಮುಖ್ಯೋಪಾಧ್ಯಾಯರ ಮಾರ್ಗದರ್ಶನ ಹಾಗೂ ವೀಣಾ ಕೆ ಎಸ್ ಮತ್ತು ದೈಹಿಕ ಶಿಕ್ಷಕರಾದ ನಿರಂಜನ್ ಇವರ ಮುಂದಾಳತ್ವದಲ್ಲಿ ಮತದಾನ ಯಶಸ್ವಿಯಾಯಿತು. ಗೆಲುವಿನ ವಿಜಯೋತ್ಸವದಲ್ಲಿ ವಿದ್ಯಾರ್ಥಿಗಳು ಭಾಗಿಗಳಾದರು. ಸಹ ಶಿಕ್ಷಕರ ಸಹಕಾರದೊಂದಿಗೆ ಕಾರ್ಯಕ್ರಮ ಯಶಸ್ವಿಯಾಯಿತು.

Related posts

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ 4ನೇ‌ ದಿನದ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಕೃಷಿ ಇಲಾಖೆಯಲ್ಲಿ ಜಲಾನಯನ ಪ್ರದೇಶದ ರೈತರಿಗೆ ಕೈಗಾಡಿ, ಪವರ್ ವಿಹಾರ್ ಯಂತ್ರೋಪಕರಣ ವಿತರಣೆ

Suddi Udaya

ಲಾಯಿಲ: ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಹತ್ಯಡ್ಕ: ನಾವಳೆಯಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

Suddi Udaya

ಕೊಲೆ ಸಮರ್ಥನಿಯವೂ ಅಲ್ಲ, ಅನುಕರಣೀಯವೂ ಅಲ್ಲ: ರಕ್ಷಿತ್ ಶಿವರಾಂ

Suddi Udaya

ಮದರಂಗಿ ಶಾಸ್ತ್ರದ ನಡುವೆ ಮತಚಲಾಯಿಸಿದ ಮದುಮಗಳು: ಮಲವಂತಿಗೆ ಗ್ರಾಮದ ಮೋಹಿನಿಯವರು ಮತಚಲಾಯಿಸಿ ಎಲ್ಲರ ಗಮನ ಸೆಳೆದರು

Suddi Udaya
error: Content is protected !!