July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಕಿಲ್ಲೂರು ನಿವಾಸಿ ಗೀತಾ ಹೋಟೆಲ್ ಮಾಲಕ ಶಿವಾನಂದ ಪೂಜಾರಿ ನಿಧನ

ಕಿಲ್ಲೂರು : ಕಿಲ್ಲೂರು ನಿವಾಸಿ ಗೀತಾ ಹೋಟೆಲ್ ಮಾಲಕ ಶಿವಾನಂದ ಪೂಜಾರಿ (45 ವ)ರವರು ಜೂ. 6 ರಂದು ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು.

ಇವರು ಶೌರ್ಯ ವಿಪತ್ತು ನಿರ್ವಹಣಾ ತಂಡದ ಸಕ್ರೀಯ ಸದಸ್ಯರಾಗಿದ್ದರು.

ಮೃತರು ತಾಯಿ ಸೇಸಮ್ಮ, ಪತ್ನಿ ಸುಕನ್ಯಾ , ಮಕ್ಕಳಾದ ಸುಶಿಲ್ , ಸುಶಾಂತ್, ಸಹೋದರ, ಸಹೋದರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಕುವೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಪ್ರಗತಿಪರ ಕೃಷಿಕ ಚಂದಪ್ಪ ಪೂಜಾರಿ ನಿಧನ

Suddi Udaya

ಕಡಿರುದ್ಯಾವರ ಬಸವದಡ್ಡು ಬಳಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya

ಶ್ವೇತ ಸಮೂಹ ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಬೆಳಾಲು: ಕೊಲ್ಪಾಡಿ ಶಾಲೆಗೆ ದಾನಿಗಳಿಂದ ಕೊಡುಗೆಗಳ ಹಸ್ತಾಂತರ

Suddi Udaya

ಬೆಳ್ತಂಗಡಿ: ಸಂಪತ್ ಬಿ ಸುವರ್ಣ ನೇತೃತ್ವದಲ್ಲಿ, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಮೂವರು ಕಲಾಸಾಧಕರಿಗೆ ರಂಗ ಸಮ್ಮಾನ್ ಗೌರವ

Suddi Udaya
error: Content is protected !!