26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾನವೀಯತೆ ಮೆರೆದ ಉಜಿರೆಯ ದಿಕ್ಷೀತಾ

ಉಜಿರೆ: ಹೆಣ್ಣಿನ ಸೌಂದರ್ಯವೆಲ್ಲ ಅವಳ ಕೇಶದಲ್ಲಿ ಅಡಗಿದೆ ಎನ್ನುತ್ತಾರೆ ಬಲ್ಲವರು. ಪ್ರಾಚೀನ ಕಾಲದಿಂದಲೂ ಜಡೆಯ ಬಹುರೂಪವನ್ನು ಕವಿಗಳು ವರ್ಣನಾತ್ಮಕವಾಗಿ ಚಿತ್ರಿಸಿದ್ದಾರೆ.

ಅ ಜಡೆಯನ್ನು ಕತ್ತರಿಸಿ ಕ್ಯಾನ್ಸರ್ ಪೀಡಿತರಿಗೆ ದಾನವಾಗಿ ನೀಡಿ ದ್ದಾರೆ ಉಜಿರೆ ಗ್ರಾಮದ ಮಾಚಾರು ನಿವಾಸಿ ನಾರಾಯಣ ನಾಯ್ಕ ಮತ್ತು ಸುಶೀಲಾ ದಂಪತಿಯ ಪುತ್ರಿ ದಿಕ್ಷೀತಾರವರು ತಲೆ ಕೂದಲನ್ನು ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ನೆಲೆಯಿಂದ ದಾನ ಮಾಡಿ, ಇತರರಿಗೆ ಮಾದರಿಯಾಗಿದ್ದಾರೆ.

ಈ ವಿಶೇಷ ದಾನ ಇರುವುದು ಸತ್ ಚಿಂತನೆಯ ಸಮಾಜಮುಖಿ ನಡೆ. ನಾವು ಏನೇ ಕಲಿತರೂ ಅದು ಈ ಸಮಾಜದಿಂದಾನೆ ಕಲಿಯುವುದು, ಹೀಗಿರುವಾಗ ಸಮಾಜಕ್ಕೆ ನಾವು ನಮ್ಮಿಂದ ಸಾಧ್ಯವಿರುವ ಏನಾದರೊಂದನ್ನು ಕೊಡುಗೆಯಾಗಿ ನೀಡಬೇಕು ಎನ್ನುವ ನಿಟ್ಟಿನಲ್ಲಿ ಪ್ರೀತಿಯ ಕೂದಲನ್ನು ದಾನವಾಗಿ ನೀಡಿದ್ದಾರೆ.

Related posts

ಧರ್ಮಸ್ಥಳದಲ್ಲಿ ಸ್ವಾತಿ ರೆಸಿಡೆನ್ಸಿ ಶುಭಾರಂಭ

Suddi Udaya

ಲಕ್ಷ್ಮೀ ಇಂಡಸ್ಟ್ರೀಸ್ “ಕನಸಿನ ಮನೆ” ವಾಮದಪದವು ಶಾಖೆ ಶುಭಾರಂಭ

Suddi Udaya

ಹಳ್ಳಿಂಗೇರಿ ಹಾ.ಉ. ಮಹಿಳಾ ಸಹಕಾರ ಸಂಘದ ಕಟ್ಟಡ ರಚನಾ ಸಮಿತಿ ರಚನೆ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಶಿಶಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಬೆಳ್ತಂಗಡಿ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರಾಗಿರುವ ಮನೋಹರ ಕುಮಾರ್ ರಿಗೆ ಹೆಚ್ಚುವರಿ ಹೊಣೆ ಹೊರಿಸಿ ಸರಕಾರ ಆದೇಶ

Suddi Udaya

ಎ.13,ವಿಷು ಕಣಿ ಆಚರಣಾ ಸಮಿತಿಯಿಂದ ಕೇರಳ ಸಂಪ್ರಾದಾಯಿಕ ವಿಷು ಕಣಿ ಆಚರಣೆ: ಕೇರಳ ಚೆಂಡೆ ಪ್ರದರ್ಶನ, ಪೂಕಳಂ, ಮನೋರಂಜನಾ ಕಾರ್ಯಕ್ರಮ, 32 ಬಗೆಯ ಉಟೋಪಚಾರ

Suddi Udaya
error: Content is protected !!