37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾನವೀಯತೆ ಮೆರೆದ ಉಜಿರೆಯ ದಿಕ್ಷೀತಾ

ಉಜಿರೆ: ಹೆಣ್ಣಿನ ಸೌಂದರ್ಯವೆಲ್ಲ ಅವಳ ಕೇಶದಲ್ಲಿ ಅಡಗಿದೆ ಎನ್ನುತ್ತಾರೆ ಬಲ್ಲವರು. ಪ್ರಾಚೀನ ಕಾಲದಿಂದಲೂ ಜಡೆಯ ಬಹುರೂಪವನ್ನು ಕವಿಗಳು ವರ್ಣನಾತ್ಮಕವಾಗಿ ಚಿತ್ರಿಸಿದ್ದಾರೆ.

ಅ ಜಡೆಯನ್ನು ಕತ್ತರಿಸಿ ಕ್ಯಾನ್ಸರ್ ಪೀಡಿತರಿಗೆ ದಾನವಾಗಿ ನೀಡಿ ದ್ದಾರೆ ಉಜಿರೆ ಗ್ರಾಮದ ಮಾಚಾರು ನಿವಾಸಿ ನಾರಾಯಣ ನಾಯ್ಕ ಮತ್ತು ಸುಶೀಲಾ ದಂಪತಿಯ ಪುತ್ರಿ ದಿಕ್ಷೀತಾರವರು ತಲೆ ಕೂದಲನ್ನು ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ನೆಲೆಯಿಂದ ದಾನ ಮಾಡಿ, ಇತರರಿಗೆ ಮಾದರಿಯಾಗಿದ್ದಾರೆ.

ಈ ವಿಶೇಷ ದಾನ ಇರುವುದು ಸತ್ ಚಿಂತನೆಯ ಸಮಾಜಮುಖಿ ನಡೆ. ನಾವು ಏನೇ ಕಲಿತರೂ ಅದು ಈ ಸಮಾಜದಿಂದಾನೆ ಕಲಿಯುವುದು, ಹೀಗಿರುವಾಗ ಸಮಾಜಕ್ಕೆ ನಾವು ನಮ್ಮಿಂದ ಸಾಧ್ಯವಿರುವ ಏನಾದರೊಂದನ್ನು ಕೊಡುಗೆಯಾಗಿ ನೀಡಬೇಕು ಎನ್ನುವ ನಿಟ್ಟಿನಲ್ಲಿ ಪ್ರೀತಿಯ ಕೂದಲನ್ನು ದಾನವಾಗಿ ನೀಡಿದ್ದಾರೆ.

Related posts

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ ಭೇಟಿ

Suddi Udaya

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಗ್ರಾಮೀಣ ಭಾಗಗಳಲ್ಲಿ ಬಿರುಸಿನ ಪ್ರಚಾರ

Suddi Udaya

ನಾವೂರು: ಕಾಂತಪ್ಪ ಮೂಲ್ಯರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಜ್ಞಾನ ಪೀಠ ಪುರಸ್ಕೃತರು: ಉಪನ್ಯಾಸ ಮಾಲೆ ಕಾರ್ಯಕ್ರಮದ ಉದ್ಘಾಟನೆ

Suddi Udaya

ಕೊಲ್ಲಿ ದೇವಸ್ಥಾನದಲ್ಲಿ ರಕ್ತೇಶ್ವರಿ ದೈವದ ಕಟ್ಟೆಯ ಶಿಲಾನ್ಯಾಸ: ಕೊಲ್ಲಿ ದುರ್ಗಾಪರಮೇಶ್ವರಿಯ ಸೊಬಗಿಗೆ ಪಶ್ಚಿಮ ಘಟ್ಟವೇ ಪ್ರಭಾವಳಿ:ಸಂಪತ್ ಬಿ. ಸುವರ್ಣ

Suddi Udaya

ಮಡವು ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ ನಿಂದ ಮಚ್ಚಿನ ಸ.ಪ್ರೌ. ಶಾಲೆಗೆ 200 ತಟ್ಟೆ ಹಾಗೂ 2 ತಟ್ಟೆ ಇಡುವ ಸ್ಟಾಂಡ್ ಕೊಡುಗೆ

Suddi Udaya
error: Content is protected !!