23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾನವೀಯತೆ ಮೆರೆದ ಉಜಿರೆಯ ದಿಕ್ಷೀತಾ

ಉಜಿರೆ: ಹೆಣ್ಣಿನ ಸೌಂದರ್ಯವೆಲ್ಲ ಅವಳ ಕೇಶದಲ್ಲಿ ಅಡಗಿದೆ ಎನ್ನುತ್ತಾರೆ ಬಲ್ಲವರು. ಪ್ರಾಚೀನ ಕಾಲದಿಂದಲೂ ಜಡೆಯ ಬಹುರೂಪವನ್ನು ಕವಿಗಳು ವರ್ಣನಾತ್ಮಕವಾಗಿ ಚಿತ್ರಿಸಿದ್ದಾರೆ.

ಅ ಜಡೆಯನ್ನು ಕತ್ತರಿಸಿ ಕ್ಯಾನ್ಸರ್ ಪೀಡಿತರಿಗೆ ದಾನವಾಗಿ ನೀಡಿ ದ್ದಾರೆ ಉಜಿರೆ ಗ್ರಾಮದ ಮಾಚಾರು ನಿವಾಸಿ ನಾರಾಯಣ ನಾಯ್ಕ ಮತ್ತು ಸುಶೀಲಾ ದಂಪತಿಯ ಪುತ್ರಿ ದಿಕ್ಷೀತಾರವರು ತಲೆ ಕೂದಲನ್ನು ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ನೆಲೆಯಿಂದ ದಾನ ಮಾಡಿ, ಇತರರಿಗೆ ಮಾದರಿಯಾಗಿದ್ದಾರೆ.

ಈ ವಿಶೇಷ ದಾನ ಇರುವುದು ಸತ್ ಚಿಂತನೆಯ ಸಮಾಜಮುಖಿ ನಡೆ. ನಾವು ಏನೇ ಕಲಿತರೂ ಅದು ಈ ಸಮಾಜದಿಂದಾನೆ ಕಲಿಯುವುದು, ಹೀಗಿರುವಾಗ ಸಮಾಜಕ್ಕೆ ನಾವು ನಮ್ಮಿಂದ ಸಾಧ್ಯವಿರುವ ಏನಾದರೊಂದನ್ನು ಕೊಡುಗೆಯಾಗಿ ನೀಡಬೇಕು ಎನ್ನುವ ನಿಟ್ಟಿನಲ್ಲಿ ಪ್ರೀತಿಯ ಕೂದಲನ್ನು ದಾನವಾಗಿ ನೀಡಿದ್ದಾರೆ.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅನ್ನಛತ್ರದಲ್ಲಿ ಹಾಲು ಉಕ್ಕಿಸುವ ಕಾರ್ಯ

Suddi Udaya

ಪುದುವೆಟ್ಟು: ಮಡ್ಯದಿಂದ ಹೊಳೆಯವರೆಗಿನ ಪಂಚಾಯತ್ ರಸ್ತೆಯ ಅತಿಕ್ರಮಣ: ಜೆಸಿಬಿ ಮೂಲಕ ಪೊಲೀಸ್ ರಕ್ಷಣೆಯೊಂದಿಗೆ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ

Suddi Udaya

ಗೇರುಕಟ್ಟೆಯಲ್ಲಿ ಅಪೂರ್ವವಾಗಿ ನಡೆದ ಮಾತೃ ವಂದನಾ ಕಾರ್ಯಕ್ರಮ

Suddi Udaya

ಉಜಿರೆ :ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿನಿಯರ ಬೀಳ್ಕೊಡುಗೆ

Suddi Udaya

ಮಡಂತ್ಯಾರು: ಹೊಂಡಗಳಿಂದ ಹದಗೆಟ್ಟ ರಸ್ತೆ: ಬಿಎಂಎಸ್ ರಿಕ್ಷಾ ಚಾಲಕರಿಂದ ಹೊಂಡ ಮುಚ್ಚುವ ಕಾರ್ಯ

Suddi Udaya

ಬೆಳ್ತಂಗಡಿ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Suddi Udaya
error: Content is protected !!