July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾನವೀಯತೆ ಮೆರೆದ ಉಜಿರೆಯ ದಿಕ್ಷೀತಾ

ಉಜಿರೆ: ಹೆಣ್ಣಿನ ಸೌಂದರ್ಯವೆಲ್ಲ ಅವಳ ಕೇಶದಲ್ಲಿ ಅಡಗಿದೆ ಎನ್ನುತ್ತಾರೆ ಬಲ್ಲವರು. ಪ್ರಾಚೀನ ಕಾಲದಿಂದಲೂ ಜಡೆಯ ಬಹುರೂಪವನ್ನು ಕವಿಗಳು ವರ್ಣನಾತ್ಮಕವಾಗಿ ಚಿತ್ರಿಸಿದ್ದಾರೆ.

ಅ ಜಡೆಯನ್ನು ಕತ್ತರಿಸಿ ಕ್ಯಾನ್ಸರ್ ಪೀಡಿತರಿಗೆ ದಾನವಾಗಿ ನೀಡಿ ದ್ದಾರೆ ಉಜಿರೆ ಗ್ರಾಮದ ಮಾಚಾರು ನಿವಾಸಿ ನಾರಾಯಣ ನಾಯ್ಕ ಮತ್ತು ಸುಶೀಲಾ ದಂಪತಿಯ ಪುತ್ರಿ ದಿಕ್ಷೀತಾರವರು ತಲೆ ಕೂದಲನ್ನು ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ನೆಲೆಯಿಂದ ದಾನ ಮಾಡಿ, ಇತರರಿಗೆ ಮಾದರಿಯಾಗಿದ್ದಾರೆ.

ಈ ವಿಶೇಷ ದಾನ ಇರುವುದು ಸತ್ ಚಿಂತನೆಯ ಸಮಾಜಮುಖಿ ನಡೆ. ನಾವು ಏನೇ ಕಲಿತರೂ ಅದು ಈ ಸಮಾಜದಿಂದಾನೆ ಕಲಿಯುವುದು, ಹೀಗಿರುವಾಗ ಸಮಾಜಕ್ಕೆ ನಾವು ನಮ್ಮಿಂದ ಸಾಧ್ಯವಿರುವ ಏನಾದರೊಂದನ್ನು ಕೊಡುಗೆಯಾಗಿ ನೀಡಬೇಕು ಎನ್ನುವ ನಿಟ್ಟಿನಲ್ಲಿ ಪ್ರೀತಿಯ ಕೂದಲನ್ನು ದಾನವಾಗಿ ನೀಡಿದ್ದಾರೆ.

Related posts

ಕಳಿಯ ಗ್ರಾ.ಪಂ. ನಿಂದ ಪ.ಜಾತಿ ಮತ್ತು ಪ.ಪಂ ಕುಟುಂಬದವರಿಗೆ ಫ್ಯಾನ್ ವಿತರಣೆ

Suddi Udaya

ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಮೆರವಣಿಗೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಿತ್ ಶಿವರಾಮ್ ನಾಮಪತ್ರ ಸಲ್ಲಿಕೆ

Suddi Udaya

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಜೆಸಿ ಜಯೇಶ್ ಬರೆಟ್ಟೊ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya

ಬೆಳ್ತಂಗಡಿಯಲ್ಲಿ ಅರಿಹಂತ್ ಜೈನ್ ಮಾಲೀಕತ್ವದ ಅಯಾನ್ಶ್ ಮೊಬೈಲ್ ಮಳಿಗೆ ನವೀಕರಣಗೊಂಡು ಶುಭಾರಂಭ

Suddi Udaya

ಪದ್ಮುಂಜ: ಪೊಲೀಸ್ ಸಿಬ್ಬಂದಿ ಮನೆಯಲ್ಲಿ ಕಳ್ಳತನ: ಚಿನ್ನಾಭರಣ ಹಾಗೂ ನಗದು ಕಳವು

Suddi Udaya

ದೇವಾಲಯಗಳಲ್ಲಿ ಸೂಕ್ತ ಭದ್ರತೆ ಹಾಗೂ ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ: ವಿಧಾನ ಪರಿಷತ್‍ನಲ್ಲಿ ಪ್ರತಾಪಸಿಂಹ ನಾಯಕ್ ಒತ್ತಾಯ

Suddi Udaya
error: Content is protected !!