24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾನವೀಯತೆ ಮೆರೆದ ಉಜಿರೆಯ ದಿಕ್ಷೀತಾ

ಉಜಿರೆ: ಹೆಣ್ಣಿನ ಸೌಂದರ್ಯವೆಲ್ಲ ಅವಳ ಕೇಶದಲ್ಲಿ ಅಡಗಿದೆ ಎನ್ನುತ್ತಾರೆ ಬಲ್ಲವರು. ಪ್ರಾಚೀನ ಕಾಲದಿಂದಲೂ ಜಡೆಯ ಬಹುರೂಪವನ್ನು ಕವಿಗಳು ವರ್ಣನಾತ್ಮಕವಾಗಿ ಚಿತ್ರಿಸಿದ್ದಾರೆ.

ಅ ಜಡೆಯನ್ನು ಕತ್ತರಿಸಿ ಕ್ಯಾನ್ಸರ್ ಪೀಡಿತರಿಗೆ ದಾನವಾಗಿ ನೀಡಿ ದ್ದಾರೆ ಉಜಿರೆ ಗ್ರಾಮದ ಮಾಚಾರು ನಿವಾಸಿ ನಾರಾಯಣ ನಾಯ್ಕ ಮತ್ತು ಸುಶೀಲಾ ದಂಪತಿಯ ಪುತ್ರಿ ದಿಕ್ಷೀತಾರವರು ತಲೆ ಕೂದಲನ್ನು ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ನೆಲೆಯಿಂದ ದಾನ ಮಾಡಿ, ಇತರರಿಗೆ ಮಾದರಿಯಾಗಿದ್ದಾರೆ.

ಈ ವಿಶೇಷ ದಾನ ಇರುವುದು ಸತ್ ಚಿಂತನೆಯ ಸಮಾಜಮುಖಿ ನಡೆ. ನಾವು ಏನೇ ಕಲಿತರೂ ಅದು ಈ ಸಮಾಜದಿಂದಾನೆ ಕಲಿಯುವುದು, ಹೀಗಿರುವಾಗ ಸಮಾಜಕ್ಕೆ ನಾವು ನಮ್ಮಿಂದ ಸಾಧ್ಯವಿರುವ ಏನಾದರೊಂದನ್ನು ಕೊಡುಗೆಯಾಗಿ ನೀಡಬೇಕು ಎನ್ನುವ ನಿಟ್ಟಿನಲ್ಲಿ ಪ್ರೀತಿಯ ಕೂದಲನ್ನು ದಾನವಾಗಿ ನೀಡಿದ್ದಾರೆ.

Related posts

ಅಳದಂಗಡಿ :ಶ್ರೀ ಮಹಾಗಣಪತಿ ದೇವರಿಗೆ ದೃಢ ಕಲಶಾಭಿಷೇಕ

Suddi Udaya

ರೆಖ್ಯ: ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಲದಲ್ಲಿ ಕುಸಿದು ಬಿದ್ದ ಗುಡ್ಡದ ಮಣ್ಣು ತೆರವು

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ‘ದಿ ಕೇರಳ ಸ್ಟೋರಿ’ ಚಲನಚಿತ್ರ ಉಚಿತ ಪ್ರದರ್ಶನ

Suddi Udaya

ನಾಳ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯ

Suddi Udaya

ಲಾಯಿಲ ಮತ್ತು ಮೇಲಂತಬೆಟ್ಟು ಗ್ರಾಮಗಳಲ್ಲಿ ಆರ್.ಪಿ.ಸಿ ವತಿಯಿಂದ ಮೂರು ದಿನಗಳ ಚಾರಿಟಿ

Suddi Udaya

ಕುಲದೈವೋ ಬ್ರಹ್ಮ ನೂತನ ಯಕ್ಷಗಾನ ಪ್ರಸಂಗ ಬಿಡುಗಡೆ

Suddi Udaya
error: Content is protected !!