24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾನವೀಯತೆ ಮೆರೆದ ಉಜಿರೆಯ ದಿಕ್ಷೀತಾ

ಉಜಿರೆ: ಹೆಣ್ಣಿನ ಸೌಂದರ್ಯವೆಲ್ಲ ಅವಳ ಕೇಶದಲ್ಲಿ ಅಡಗಿದೆ ಎನ್ನುತ್ತಾರೆ ಬಲ್ಲವರು. ಪ್ರಾಚೀನ ಕಾಲದಿಂದಲೂ ಜಡೆಯ ಬಹುರೂಪವನ್ನು ಕವಿಗಳು ವರ್ಣನಾತ್ಮಕವಾಗಿ ಚಿತ್ರಿಸಿದ್ದಾರೆ.

ಅ ಜಡೆಯನ್ನು ಕತ್ತರಿಸಿ ಕ್ಯಾನ್ಸರ್ ಪೀಡಿತರಿಗೆ ದಾನವಾಗಿ ನೀಡಿ ದ್ದಾರೆ ಉಜಿರೆ ಗ್ರಾಮದ ಮಾಚಾರು ನಿವಾಸಿ ನಾರಾಯಣ ನಾಯ್ಕ ಮತ್ತು ಸುಶೀಲಾ ದಂಪತಿಯ ಪುತ್ರಿ ದಿಕ್ಷೀತಾರವರು ತಲೆ ಕೂದಲನ್ನು ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ನೆಲೆಯಿಂದ ದಾನ ಮಾಡಿ, ಇತರರಿಗೆ ಮಾದರಿಯಾಗಿದ್ದಾರೆ.

ಈ ವಿಶೇಷ ದಾನ ಇರುವುದು ಸತ್ ಚಿಂತನೆಯ ಸಮಾಜಮುಖಿ ನಡೆ. ನಾವು ಏನೇ ಕಲಿತರೂ ಅದು ಈ ಸಮಾಜದಿಂದಾನೆ ಕಲಿಯುವುದು, ಹೀಗಿರುವಾಗ ಸಮಾಜಕ್ಕೆ ನಾವು ನಮ್ಮಿಂದ ಸಾಧ್ಯವಿರುವ ಏನಾದರೊಂದನ್ನು ಕೊಡುಗೆಯಾಗಿ ನೀಡಬೇಕು ಎನ್ನುವ ನಿಟ್ಟಿನಲ್ಲಿ ಪ್ರೀತಿಯ ಕೂದಲನ್ನು ದಾನವಾಗಿ ನೀಡಿದ್ದಾರೆ.

Related posts

ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಧರ್ಮಸ್ಥಳ ಭೇಟಿ

Suddi Udaya

ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಮಚ್ಚಿನ : ಸರಕಾರಿ ಪ್ರೌಢ ಶಾಲೆಯಲ್ಲಿ ಗಾಂಧೀ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ: ಹಳೆಕೋಟೆ ಸಮೀಪ ಟಿಪ್ಪರ್ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮೃತ್ಯು

Suddi Udaya

ವೇಣೂರು: ಜೀರ್ಣೋದ್ಧಾರಗೊಳಿಸಿದ ತ್ಯಾಗಿಭವನ ಉದ್ಘಾಟನೆ

Suddi Udaya

ಬೆಳ್ತಂಗಡಿ: ಮಠದಬೈಲು ಕಾಲು ಸಂಕ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya
error: Content is protected !!