23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಕಟ್ಟದಬೈಲು ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ

ಧರ್ಮಸ್ಥಳ: ಕಟ್ಟದ ಬೈಲು ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕರಾದ ರವೀಂದ್ರ , ಸೇವಾಪ್ರತಿನಿಧಿ ಸುಜಾತಾ ಹಾಗೂ ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಚೈತ್ರಾ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಸುಚಿತ್ರ, ಸಹಾಯಕಿ ಶ್ರೀಮತಿ ಸುಮತಿ ಭಾಗವಹಿಸಿದ್ದರು,

ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಾದ ಸ್ನೇಕ್ ಪ್ರಕಾಶ್, ನೀಲಧರ ಶೆಟ್ಟಿ, ಶ್ರೀಧರ್ ಗೌಡ, ಸುಧಾಕರ್, ಪ್ರಿಯಾ, ಸುಮಿತ್ರ, ಅನಿತಾ ಭಾಗವಹಿಸಿದ್ದರು.

ಅಂಗನವಾಡಿ ಕಾರ್ಯಕರ್ತೆ ಸುಚಿತ್ರ ರವರು ಬೆಳಗ್ಗೆ ಚಹಾ ಹಾಗೂ ಬಿಸ್ಕೆಟ್ ಮತ್ತು ಮಧ್ಯಾಹ್ನ ಮಜ್ಜಿಗೆಯನ್ನು ನೀಡಿ ಸಹಕರಿಸಿದರು.

Related posts

ಆ.18: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಕೆಸರ್ ಕಂಡೊಡು ಗೌಡರೆ ಗೌಜಿ ಗಮ್ಮತ್ : ಶಾಸಕ ಹರೀಶ್ ಪೂಂಜರಿಗೆ ಆಮಂತ್ರಣ

Suddi Udaya

ಜ.22 : ಧರ್ಮಸ್ಥಳದಲ್ಲಿ‌ ಶುಭಾರಂಭಗೊಳ್ಳಲಿದೆ ಕಸ್ತೂರಿ ವೆರೈಟಿ ಸೆಂಟರ್

Suddi Udaya

ಬೆಳ್ತಂಗಡಿ: ಯುವ ಇಂಜೀನಿಯರ್ ಕುತೂಬುದ್ದೀನ್ ಗೋಳಿಕಟ್ಟೆ ಹೃದಯಾಘಾತದಿಂದ ನಿಧನ

Suddi Udaya

ಮಡಂತ್ಯಾರು: ಬಟ್ಟೆ ಕಸೂತಿ ತಯಾರಿಕೆಯ ಆರಿ ವರ್ಕ್ ತರಬೇತಿಯ ಉದ್ಘಾಟನೆ

Suddi Udaya

ಕಡಿರುದ್ಯಾವರ ಮತ್ತು ಮುಂಡಾಜೆ ಪಂಚಾಯತ್ ಅರಿವು ಕೇಂದ್ರಗಳಿಗೆ ಕಂಪ್ಯೂಟರ್ ಹಾಗೂ ಸ್ಮಾರ್ಟ್ ಮೊಬೈಲ್ ವಿತರಣೆ

Suddi Udaya

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಶೋಧನಾ ವಿಧಿ ವಿಧಾನಗಳ ಬಗ್ಗೆ ಕಾರ್ಯಾಗಾರ

Suddi Udaya
error: Content is protected !!