23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಕಟ್ಟದಬೈಲು ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ

ಧರ್ಮಸ್ಥಳ: ಕಟ್ಟದ ಬೈಲು ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕರಾದ ರವೀಂದ್ರ , ಸೇವಾಪ್ರತಿನಿಧಿ ಸುಜಾತಾ ಹಾಗೂ ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಚೈತ್ರಾ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಸುಚಿತ್ರ, ಸಹಾಯಕಿ ಶ್ರೀಮತಿ ಸುಮತಿ ಭಾಗವಹಿಸಿದ್ದರು,

ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಾದ ಸ್ನೇಕ್ ಪ್ರಕಾಶ್, ನೀಲಧರ ಶೆಟ್ಟಿ, ಶ್ರೀಧರ್ ಗೌಡ, ಸುಧಾಕರ್, ಪ್ರಿಯಾ, ಸುಮಿತ್ರ, ಅನಿತಾ ಭಾಗವಹಿಸಿದ್ದರು.

ಅಂಗನವಾಡಿ ಕಾರ್ಯಕರ್ತೆ ಸುಚಿತ್ರ ರವರು ಬೆಳಗ್ಗೆ ಚಹಾ ಹಾಗೂ ಬಿಸ್ಕೆಟ್ ಮತ್ತು ಮಧ್ಯಾಹ್ನ ಮಜ್ಜಿಗೆಯನ್ನು ನೀಡಿ ಸಹಕರಿಸಿದರು.

Related posts

ನಾಳೆ(ಜ.11): ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಪರೀಕ್ಷಾ ನಿಮಿತ್ತ ವಿಶೇಷ ಕಾರ್ಯಾಗಾರ:ಎಕ್ಸೆಲ್ ಬೆಳಕು ಫೌಂಡೇಶನ್ಉಚಿತ ಶಿಕ್ಷಣ ಯೋಜನೆ ಬಗ್ಗೆ ವಿಸ್ಕೃತ ಮಾಹಿತಿ ನೀಡಲಿದ್ದೇವೆ: ಸುಮಂತ್ ಕುಮಾರ್ ಜೈನ್:ಬರುವ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ,ಕಾರ್ಯಾಗಾರವೂ ಮಧ್ಯಾಹ್ನ 2:00 ರಿಂದ ಸಂಜೆ 4:30 ರ ವರೆಗೆ ಜರುಗಲಿದೆ

Suddi Udaya

ಮೇಲಂತಬೆಟ್ಟು ನಿಸರ್ಗ ಸಂಜೀವಿನಿ ಸ್ವಸಹಾಯ ಗುಂಪಿನ ಸದಸ್ಯೆ ಲಕ್ಷ್ಮಿ ಸೇರಿದಂತೆ ದ.ಕ. ಜಿಲ್ಲೆಯಿಂದ ನಾಲ್ವರು ಕೊರಗ ಸಮುದಾಯದ ಮಹಿಳೆಯರಿಗೆ ರಾಷ್ಟ್ರಪತಿ ಭೇಟಿಗೆ ಅವಕಾಶ

Suddi Udaya

ಕಾಡಾನೆ ಹಾವಳಿ ಕುರಿತು ಧರ್ಮಸ್ಥಳದಲ್ಲಿ ಅರಣ್ಯಾಧಿಕಾರಿಗಳಿಗೆ ಮನವಿ

Suddi Udaya

ನಾವೂರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಮರೋಡಿ: ಪಾಣಾಲು-ಉಚ್ಚೂರು ಸಂಪರ್ಕ ರಸ್ತೆಗೆ ದಾನಿಗಳಿಂದ ವೃತ್ತ ನಿರ್ಮಾಣ

Suddi Udaya

ಸೋಮಂತ್ತಡ್ಕದಲ್ಲಿ ಶ್ರೀ ಕಟೀಲೇಶ್ವರಿ ಜನರಲ್ ಸ್ಟೋರ್ ಶುಭಾರಂಭ

Suddi Udaya
error: Content is protected !!