23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಾಸಕ ಹರೀಶ್ ಪೂಂಜರನ್ನು ಬಂಧಿಸದಂತೆ ಹಾಗೂ ನೋಟಿಸ್ ನೀಡದಂತೆ ಸರ್ಕಾರಕ್ಕೆ ತಾಕೀತು ಮಾಡಿದ ಕರ್ನಾಟಕ ಹೈಕೋರ್ಟ್

.ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಅವರ ಮೇಲೆ ದಾಖಲಾಗಿದ್ದ ಬೆಳ್ತಂಗಡಿ ಠಾಣೆಯಲ್ಲಿ ಅಮಾಯಕ ಕಾರ್ಯಕರ್ತ ಶಶಿರಾಜ್ ನ ಬಂಧನವನ್ನು ಪ್ರಶ್ನಿಸಿದ ವಿಚಾರದಲ್ಲಿ ಹಾಕಲಾಗಿದ್ದ ಮೊಕದಮ್ಮೆ ವಿಚಾರವಾಗಿ ಇಂದು ಘನ ಹೈಕೋರ್ಟ್ ಪ್ರಕರಣವನ್ನು ಕೈಗೆತ್ತಿಕೊಂಡು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ ಅವರಿಗೆ ಈ ಕೇಸ್ ನಲ್ಲಿ ಬಂಧಿಸದಂತೆ ಹಾಗೂ ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ನೋಟಿಸ್ ಗಳನ್ನು ಕೂಡ ನೀಡದಂತೆ ಘನ ಉಚ್ಚ ನ್ಯಾಯಾಲಯ ಸರ್ಕಾರಕ್ಕೆ ತಾಕಿತು ಮಾಡಿದೆ.

ಈ ಪ್ರಕರಣದಲ್ಲಿ ಹರೀಶ್ ಪೂಂಜಾ ಅವರ ಪರವಾಗಿ ಪ್ರಭುಲಿಂಗ ನಾವಡಗಿ ,ಪ್ರಸನ್ನ ದೇಶಪಾಂಡೆ ಅವರು ವಾದವನ್ನು ಮಂಡಿಸಿದರು.

Related posts

ಲಾಯಿಲ ಮತ್ತು ಮೇಲಂತಬೆಟ್ಟು ಗ್ರಾಮಗಳಲ್ಲಿ ಆರ್.ಪಿ.ಸಿ ವತಿಯಿಂದ ಮೂರು ದಿನಗಳ ಚಾರಿಟಿ

Suddi Udaya

ಬೆಳ್ತಂಗಡಿ : ವಿಶ್ವ ಬಾಲಕಾರ್ಮಿಕರ ವಿರೋಧಿ ದಿನ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಮಕ್ಕಳ ದಿನಾಚರಣೆ

Suddi Udaya

ಬದುಕು ಕಟ್ಟೋಣ ಬನ್ನಿ ತಂಡಕ್ಕೆ ಡಾ|| ಹೆಗ್ಗಡೆಯವರು ಪ್ರೇರಣೆ: ಮೋಹನ್ ಕುಮಾರ್

Suddi Udaya

ಕಡಿರುದ್ಯಾವರ: ಕಾನರ್ಪ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಅಶ್ವಿನಿ ಎಸ್. ಶೆಟ್ಟಿ ರವರಿಗೆ ಪಿಹೆಚ್ ಡಿ ಪದವಿ

Suddi Udaya
error: Content is protected !!