23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಾಸಕ ಹರೀಶ್ ಪೂಂಜರನ್ನು ಬಂಧಿಸದಂತೆ ಹಾಗೂ ನೋಟಿಸ್ ನೀಡದಂತೆ ಸರ್ಕಾರಕ್ಕೆ ತಾಕೀತು ಮಾಡಿದ ಕರ್ನಾಟಕ ಹೈಕೋರ್ಟ್

.ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಅವರ ಮೇಲೆ ದಾಖಲಾಗಿದ್ದ ಬೆಳ್ತಂಗಡಿ ಠಾಣೆಯಲ್ಲಿ ಅಮಾಯಕ ಕಾರ್ಯಕರ್ತ ಶಶಿರಾಜ್ ನ ಬಂಧನವನ್ನು ಪ್ರಶ್ನಿಸಿದ ವಿಚಾರದಲ್ಲಿ ಹಾಕಲಾಗಿದ್ದ ಮೊಕದಮ್ಮೆ ವಿಚಾರವಾಗಿ ಇಂದು ಘನ ಹೈಕೋರ್ಟ್ ಪ್ರಕರಣವನ್ನು ಕೈಗೆತ್ತಿಕೊಂಡು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ ಅವರಿಗೆ ಈ ಕೇಸ್ ನಲ್ಲಿ ಬಂಧಿಸದಂತೆ ಹಾಗೂ ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ನೋಟಿಸ್ ಗಳನ್ನು ಕೂಡ ನೀಡದಂತೆ ಘನ ಉಚ್ಚ ನ್ಯಾಯಾಲಯ ಸರ್ಕಾರಕ್ಕೆ ತಾಕಿತು ಮಾಡಿದೆ.

ಈ ಪ್ರಕರಣದಲ್ಲಿ ಹರೀಶ್ ಪೂಂಜಾ ಅವರ ಪರವಾಗಿ ಪ್ರಭುಲಿಂಗ ನಾವಡಗಿ ,ಪ್ರಸನ್ನ ದೇಶಪಾಂಡೆ ಅವರು ವಾದವನ್ನು ಮಂಡಿಸಿದರು.

Related posts

ಬೆಳ್ತಂಗಡಿ “ಜನ ಸ್ಪಂದನ ಕಾರ್ಯಕ್ರಮ ಮುಂದೂಡಿಕೆ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ವೇಣೂರು ಸರ್ಕಾರಿ ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಬೆಳಾಲು ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಗೇರುಕಟ್ಟೆ : ಕಾಂಗ್ರೆಸ್ ಪಕ್ಷದ ಕಳಿಯ ಪಂಚಾಯತ್ ಸಮಿತಿ ಅಧ್ಯಕ್ಷರಾಗಿ ಸತೀಶ್ ನಾಯ್ಕ್ ನಾಳ ಆಯ್ಕೆ. ವೀಕ್ಷಕರಾಗಿ ಪ್ರಮೋದ್ ಕುಮಾರ್ ಮಚ್ಚಿನ ಭಾಗಿ

Suddi Udaya

ಮರೋಡಿ: ಹಲ್ಲೆ, ಜೀವ ಬೆದರಿಕೆ ಆರೋಪ, ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸಾರಸ್ವತ ಲರ್ನಿಂಗ್ ಫೌಂಡೇಶನ್ ಯು.ಎಸ್.ಎ ಕ್ಯಾಲಿಪೋರ್ನಿಯಾ ವತಿಯಿಂದ ನಡ ಸ.ಪ್ರೌ. ಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!