23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಾಸಕ ಹರೀಶ್ ಪೂಂಜರನ್ನು ಬಂಧಿಸದಂತೆ ಹಾಗೂ ನೋಟಿಸ್ ನೀಡದಂತೆ ಸರ್ಕಾರಕ್ಕೆ ತಾಕೀತು ಮಾಡಿದ ಕರ್ನಾಟಕ ಹೈಕೋರ್ಟ್

.ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಅವರ ಮೇಲೆ ದಾಖಲಾಗಿದ್ದ ಬೆಳ್ತಂಗಡಿ ಠಾಣೆಯಲ್ಲಿ ಅಮಾಯಕ ಕಾರ್ಯಕರ್ತ ಶಶಿರಾಜ್ ನ ಬಂಧನವನ್ನು ಪ್ರಶ್ನಿಸಿದ ವಿಚಾರದಲ್ಲಿ ಹಾಕಲಾಗಿದ್ದ ಮೊಕದಮ್ಮೆ ವಿಚಾರವಾಗಿ ಇಂದು ಘನ ಹೈಕೋರ್ಟ್ ಪ್ರಕರಣವನ್ನು ಕೈಗೆತ್ತಿಕೊಂಡು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ ಅವರಿಗೆ ಈ ಕೇಸ್ ನಲ್ಲಿ ಬಂಧಿಸದಂತೆ ಹಾಗೂ ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ನೋಟಿಸ್ ಗಳನ್ನು ಕೂಡ ನೀಡದಂತೆ ಘನ ಉಚ್ಚ ನ್ಯಾಯಾಲಯ ಸರ್ಕಾರಕ್ಕೆ ತಾಕಿತು ಮಾಡಿದೆ.

ಈ ಪ್ರಕರಣದಲ್ಲಿ ಹರೀಶ್ ಪೂಂಜಾ ಅವರ ಪರವಾಗಿ ಪ್ರಭುಲಿಂಗ ನಾವಡಗಿ ,ಪ್ರಸನ್ನ ದೇಶಪಾಂಡೆ ಅವರು ವಾದವನ್ನು ಮಂಡಿಸಿದರು.

Related posts

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಾರ್ಷಿಕ ಮಹೋತ್ಸವ ಪ್ರಾರಂಭ

Suddi Udaya

ಎ.07 -17: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ: ಇಂದು ಮತ್ತು ನಾಳೆ ದೇವಸ್ಥಾನದಲ್ಲಿ ವಿವಿಧ ವೈದಿಕ ಕಾರ್ಯಕ್ರಮ

Suddi Udaya

ಬಿಜೆಪಿಯಿಂದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ 6 ವರ್ಷಗಳ ಕಾಲ ಉಚ್ಚಾಟನೆ

Suddi Udaya

ಉಜಿರೆ :ಝೆoಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕೃತಿಕ ಫೆಸ್ಟ್ : ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ವಿದ್ಯಾರ್ಥಿ ವನಿಶ್ ಗೆ ಫೋಟೋಗ್ರಫಿ ಸ್ಪರ್ಧೆಯಲ್ಲಿ ಪ್ರಥಮ

Suddi Udaya

ಧರ್ಮಸ್ಥಳದಲ್ಲಿ ಡಾ|| ಬಾಬಾ ಸಾಹೇಬ್ ಅಂಬೇಡ್ಕರ್‌ರವರ 135ನೇ ಜನ್ಮದಿನದ ಸಂಭ್ರಮಾಚರಣೆ

Suddi Udaya

ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ. ಕಾಶಿಪಟ್ಣರಿಗೆ ಹುಟ್ಟೂರ ಅಭಿನಂದನೆ

Suddi Udaya
error: Content is protected !!