30.8 C
ಪುತ್ತೂರು, ಬೆಳ್ತಂಗಡಿ
September 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ದೇವಳದ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

ಕೊಕ್ಕಡ: ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಸೌತಡ್ಕ ದೇವಳದ ಆವರಣದಲ್ಲಿ ಮತ್ತು ನೂತನವಾಗಿ ನಿರ್ಮಾಣಗೊಂಡಿರುವ ರಕ್ತೇಶ್ವರಿ ಗುಡಿ ಆವರಣದಲ್ಲಿ ಅರಣ್ಯ ಇಲಾಖೆ ಉಪ್ಪಿನಂಗಡಿ ವಿಭಾಗ ಕೊಕ್ಕಡ ಶಾಖೆಯ ವತಿಯಿಂದ ಗಿಡ ನಾಟಿ ಕಾರ್ಯಕ್ರಮ ಜೂ.7ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಲ್, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಸೌತಡ್ಕ ದೇವಳದ ನಿಕಟ ಪೂರ್ವ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ, ನಿಕಟಪೂರ್ವ ಸದಸ್ಯ ಪ್ರಶಾಂತ್ ಪೂವಾಜೆ, ದೇವಳದ ಆಡಳಿತಾಧಿಕಾರಿ ಶ್ರೀನಿವಾಸ್ ಕೆ ವಿ, ಮ್ಯಾನೇಜರ್ ರಾಮಕೃಷ್ಣ ಭಟ್, ಅರಣ್ಯ ಇಲಾಖೆಯಿಂದ ಉಪವಲಯ ಅರಣ್ಯ ಅಧಿಕಾರಿ ಶಿವಾನಂದ ಆಚಾರ್ಯ, ಗಸ್ತು ಅರಣ್ಯ ಪಾಲಕರಾದ ಸುನಿಲ್ ನಾಯ್ಕ, ಶಿವಾನಂದ ಕುದುರಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾಪ್ರತಿನಿಧಿಗಳಾದ ರೋಹಿಣಿ, ಕುಸುಮ, ಒಕ್ಕೂಟದ ಪದಾಧಿಕಾರಿಗಳಾದ ಅಶ್ವಿನಿ ಓನಿತ್ತಾರ್, ಅರುಣ ಪೂವಾಜೆ ಉಪಸ್ಥಿತರಿದ್ದರು.

Related posts

ಕಡಿರುದ್ಯಾವರ : ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ

Suddi Udaya

ಖಾತಾ ಬದಲಾವಣಿ, ಪಹಣಿ ತಿದ್ದುಪಡಿಯಂತಹ ಸಾರ್ವಜನಿಕ ಕೆಲಸಗಳಿಗೆ ತಾಂತ್ರಿಕ ಸಮಸ್ಯೆ: ಕನ್ನಡಸೇನೆ-ಕರ್ನಾಟಕ” ಬೆಳ್ತಂಗಡಿ ತಾಲೂಕಿನಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಫೆ.18: ಬಳಂಜ ಶಾಲೆಯ 75 ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಚಿಂತನಾ ಕಾರ್ಯಾಗಾರ

Suddi Udaya

ವೇಣೂರುನಲ್ಲಿ ಶ್ರೀ ಸಾಯಿ ಗಿಫ್ಟ್ &ಟಾಯ್ಸ್ ಸೆಂಟರ್ ಶುಭಾರಂಭ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ವಾರ್ಷಿಕ ಕ್ರೀಡಾಕೂಟ

Suddi Udaya

ಭೀಕರ ಮಳೆಗೆ: ನಾವೂರು ನಿoರ್ದಿ ಬಳಿ ಗುಡ್ಡ ಕುಸಿತ

Suddi Udaya
error: Content is protected !!