23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ದೇವಳದ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

ಕೊಕ್ಕಡ: ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಸೌತಡ್ಕ ದೇವಳದ ಆವರಣದಲ್ಲಿ ಮತ್ತು ನೂತನವಾಗಿ ನಿರ್ಮಾಣಗೊಂಡಿರುವ ರಕ್ತೇಶ್ವರಿ ಗುಡಿ ಆವರಣದಲ್ಲಿ ಅರಣ್ಯ ಇಲಾಖೆ ಉಪ್ಪಿನಂಗಡಿ ವಿಭಾಗ ಕೊಕ್ಕಡ ಶಾಖೆಯ ವತಿಯಿಂದ ಗಿಡ ನಾಟಿ ಕಾರ್ಯಕ್ರಮ ಜೂ.7ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಲ್, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಸೌತಡ್ಕ ದೇವಳದ ನಿಕಟ ಪೂರ್ವ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ, ನಿಕಟಪೂರ್ವ ಸದಸ್ಯ ಪ್ರಶಾಂತ್ ಪೂವಾಜೆ, ದೇವಳದ ಆಡಳಿತಾಧಿಕಾರಿ ಶ್ರೀನಿವಾಸ್ ಕೆ ವಿ, ಮ್ಯಾನೇಜರ್ ರಾಮಕೃಷ್ಣ ಭಟ್, ಅರಣ್ಯ ಇಲಾಖೆಯಿಂದ ಉಪವಲಯ ಅರಣ್ಯ ಅಧಿಕಾರಿ ಶಿವಾನಂದ ಆಚಾರ್ಯ, ಗಸ್ತು ಅರಣ್ಯ ಪಾಲಕರಾದ ಸುನಿಲ್ ನಾಯ್ಕ, ಶಿವಾನಂದ ಕುದುರಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾಪ್ರತಿನಿಧಿಗಳಾದ ರೋಹಿಣಿ, ಕುಸುಮ, ಒಕ್ಕೂಟದ ಪದಾಧಿಕಾರಿಗಳಾದ ಅಶ್ವಿನಿ ಓನಿತ್ತಾರ್, ಅರುಣ ಪೂವಾಜೆ ಉಪಸ್ಥಿತರಿದ್ದರು.

Related posts

ಅಕ್ರಮ ಮರಳು ಸಾಗಾಟ: ವಾಹನ ಚಾಲಕನಿಗೆ ನ್ಯಾಯಾಂಗ ಬಂಧನ, ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಗುರುವಾಯನಕರೆ ಕೆಎಂಜೆ, ಎಸ್‌ವೈ‌ಎಸ್ ವತಿಯಿಂದ ರಂಝಾನ್ ಕಿಟ್ ವಿತರಣೆ

Suddi Udaya

ನೇಹಾ ಹತ್ಯೆ ಖಂಡಿಸಿ ಪ್ರತಿಭಟಿಸಿದ್ದ ಉಜಿರೆಯ ಎಬಿವಿಪಿ ನಾಯಕರ ಮೇಲೆ ಎಫ್‌ಐಆರ್ ದಾಖಲು

Suddi Udaya

ಮಡವು ಸ್ವರ್ಣ ಸಂಜೀವಿನಿ ಟ್ರಸ್ಟ್ ವತಿಯಿಂದ ಕಳೆಂಜದ ನಂದಗೋಕುಲ ಗೋಶಾಲೆಯಲ್ಲಿ ಗೋಪೂಜೆ ಮತ್ತು ಗೊಗ್ರಾಸಕ್ಕೆ ನಗದು ಹಸ್ತಾಂತರ

Suddi Udaya

ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕೊಕ್ಕಡ, ಹಳ್ಳಿಂಗೇರಿ, ಸೌತಡ್ಕ ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಕೊಡೆ ಹಾಗೂ ಹಣ್ಣು ಹಂಪಲು ಗಿಡ ವಿತರಣೆ

Suddi Udaya

ಬಳಂಜ: ಬೊಳ್ಳಾಜೆಯಿಂದ ಡೆಂಜೋಲಿ ತನಕ ಅಪಾಯಕಾರಿ ಮರಗಳ ತೆರವು ಕಾರ್ಯ

Suddi Udaya
error: Content is protected !!