26.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಎಸ್.ಡಿ.ಎಂ ವಸತಿ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನ ಆಚರಣೆ

ಉಜಿರೆ: ಎಸ್.ಡಿ.ಎಂ ವಸತಿ ಪದವಿಪೂರ್ವ ಕಾಲೇಜಿನ ‘ಇಕೋ ಕ್ಲಬ್’ ವತಿಯಿಂದ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಟ್ಟು ಪರಿಸರ ಜಾಗೃತಿ ಮೂಡಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಪರಿಸರದ ಕಾಳಜಿ ನಮ್ಮಲ್ಲಿದ್ದರೆ ನಾವು ನಮ್ಮ ಪೀಳಿಗೆ ಇನ್ನಷ್ಟು ಕಾಲ ಬಾಳಿ ಬದುಕ ಬಲ್ಲದು, ಗಿಡ ಮರ ನೆಟ್ಟು ನಮ್ಮ ಜವಾಬ್ದಾರಿ ನಿರ್ವಹಿಸೋಣವೆಂದು ಕರೆ ನೀಡಿದರು.
ಇಕೋ ಕ್ಲಬ್ ನ ಸಂಯೋಜಕಿ ಹಾಗೂ ಕಾಲೇಜಿನ ಜೀವಶಾಸ್ತ್ರ ವಿಭಾಗ ಮುಖ್ಯಸ್ಥರಾಗಿರುವ ವಾಣಿ ಎಂ.ಎ.ಇವರು ಕಾರ್ಯಕ್ರಮ ನಿರ್ವಹಿಸಿದರು.
ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಸರಕಾರಿ ಪ್ರೌಢಶಾಲೆ ಪೆರ್ಲ-ಬೈಪಾಡಿಯಲ್ಲಿ ಸ್ವಾಸ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ವೇಣೂರು ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜ ಸಂಘ: ಅಧ್ಯಕ್ಷರಾಗಿ ಜಿ.ಎಸ್. ಪೂವಪ್ಪ ಭಂಡಾರಿ, ಕಾರ್ಯದರ್ಶಿಯಾಗಿ ಶೋಧನ್ ಡಿ.ಬಿ

Suddi Udaya

ಓಡಿಲ್ನಾಳ ಸ.ಉ.ಪ್ರಾ‌. ಶಾಲಾ ವಾರ್ಷಿಕೋತ್ಸವ ‘ಸಾಂಸ್ಕ್ರತಿಕ ಸಿಂಚನ’

Suddi Udaya

ಚರ್ಚ್‌ರೋಡ್ ಬಾಡಿಗೆ ಮನೆಯಲ್ಲಿದ್ದ ರೋಷನ್ ನಾಪತ್ತೆ: ಪತ್ನಿ ಠಾಣೆಗೆ ದೂರು

Suddi Udaya
error: Content is protected !!