23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಓಡಿಲ್ನಾಳ ಸ.ಉ.ಪ್ರಾ. ಶಾಲಾ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

ಓಡಿಲ್ನಾಳ :2024 -25 ಶೈಕ್ಷಣಿಕ ವರ್ಷದ ಜೂ 5 ರಂದು ವಿದ್ಯಾರ್ಥಿ ಮಂತ್ರಿಮಂಡಲವನ್ನು ರಚನೆ ಮಾಡಲಾಯಿತು.

ವಿದ್ಯಾರ್ಥಿಗಳಿಗೆ ನಾಮಪತ್ರ ಸಲ್ಲಿಕೆ ನಾಮಪತ್ರ ಹಿಂಪಡೆಯುವುದು ಪ್ರಚಾರ ಮತ್ತು ಬ್ಯಾಲೆಟ್ ಮತದಾನದ ಮೂಲಕ ನಾಯಕತ್ವದ ಅರಿವನ್ನು ಮೂಡಿಸಲಾಯಿತು. ಶಾಲಾ ಮುಖ್ಯಮಂತ್ರಿಯಾಗಿ ಯಶ್ವಿತ್ ಶೆಟ್ಟಿ 8ನೇ ತರಗತಿ, ಉಪಮುಖ್ಯ ಮಂತ್ರಿಯಾಗಿ ಅಶ್ವಿತ್ 7ನೇ ತರಗತಿ ಬಹುಮತಗಳನ್ನು ಪಡೆದು ಆಯ್ಕೆಯಾದರು ಹಾಗೂ ವಿರೋಧ ಪಕ್ಷದ ನಾಯಕನಾಗಿ ಕೀರ್ತನ್ 8ನೇ ತರಗತಿ ಇವರನ್ನು ನೇಮಕ ಮಾಡಲಾಯಿತು.

ಉಳಿದಂತೆ ಮಂತ್ರಿಮಂಡಲಕ್ಕೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಯಿತು ಶಾಲಾ ಮುಖ್ಯೋಪಾಧ್ಯಾಯರ ಮಾರ್ಗದರ್ಶನ ಹಾಗೂ ವೀಣಾ ಕೆ ಎಸ್ ಮತ್ತು ದೈಹಿಕ ಶಿಕ್ಷಕರಾದ ನಿರಂಜನ್ ಇವರ ಮುಂದಾಳತ್ವದಲ್ಲಿ ಮತದಾನ ಯಶಸ್ವಿಯಾಯಿತು. ಗೆಲುವಿನ ವಿಜಯೋತ್ಸವದಲ್ಲಿ ವಿದ್ಯಾರ್ಥಿಗಳು ಭಾಗಿಗಳಾದರು. ಸಹ ಶಿಕ್ಷಕರ ಸಹಕಾರದೊಂದಿಗೆ ಕಾರ್ಯಕ್ರಮ ಯಶಸ್ವಿಯಾಯಿತು.

Related posts

ಉಜಿರೆ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ: ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಸುವರ್ಣ ರಂಗ ಸಮ್ಮಾನ್ , ಸಾಧನಾ ಭೂಷಣ – 2024

Suddi Udaya

ಬೆಳ್ತಂಗಡಿ ಲೋಬೊ ಟಿವಿಎಸ್ ಮೋಟಾರ್ಸ್ ಮಳಿಗೆಯಲ್ಲಿ ಆಯುಧ ಪೂಜೆ

Suddi Udaya

ಕಳಿಯ ಗ್ರಾ.ಪಂ. ಆಡಳಿತ ಮಂಡಳಿಯಿಂದ ಜಿಲ್ಲಾಧಿಕಾರಿ ಭೇಟಿ, ಪಂಚಾಯತ್ ವ್ಯಾಪ್ತಿಯಲ್ಲಿ ಜಾಗ ಗುರುತಿಸುವಿಕೆಗಾಗಿ ಮನವಿ ಸಲ್ಲಿಕೆ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಗರ್ಡಾಡಿ ವಲಯದ ಭಜನಾ ಮಂಡಳಿಗಳ ಸಭೆ

Suddi Udaya
error: Content is protected !!