April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಓಡಿಲ್ನಾಳ ಸ.ಉ.ಪ್ರಾ. ಶಾಲಾ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

ಓಡಿಲ್ನಾಳ :2024 -25 ಶೈಕ್ಷಣಿಕ ವರ್ಷದ ಜೂ 5 ರಂದು ವಿದ್ಯಾರ್ಥಿ ಮಂತ್ರಿಮಂಡಲವನ್ನು ರಚನೆ ಮಾಡಲಾಯಿತು.

ವಿದ್ಯಾರ್ಥಿಗಳಿಗೆ ನಾಮಪತ್ರ ಸಲ್ಲಿಕೆ ನಾಮಪತ್ರ ಹಿಂಪಡೆಯುವುದು ಪ್ರಚಾರ ಮತ್ತು ಬ್ಯಾಲೆಟ್ ಮತದಾನದ ಮೂಲಕ ನಾಯಕತ್ವದ ಅರಿವನ್ನು ಮೂಡಿಸಲಾಯಿತು. ಶಾಲಾ ಮುಖ್ಯಮಂತ್ರಿಯಾಗಿ ಯಶ್ವಿತ್ ಶೆಟ್ಟಿ 8ನೇ ತರಗತಿ, ಉಪಮುಖ್ಯ ಮಂತ್ರಿಯಾಗಿ ಅಶ್ವಿತ್ 7ನೇ ತರಗತಿ ಬಹುಮತಗಳನ್ನು ಪಡೆದು ಆಯ್ಕೆಯಾದರು ಹಾಗೂ ವಿರೋಧ ಪಕ್ಷದ ನಾಯಕನಾಗಿ ಕೀರ್ತನ್ 8ನೇ ತರಗತಿ ಇವರನ್ನು ನೇಮಕ ಮಾಡಲಾಯಿತು.

ಉಳಿದಂತೆ ಮಂತ್ರಿಮಂಡಲಕ್ಕೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಯಿತು ಶಾಲಾ ಮುಖ್ಯೋಪಾಧ್ಯಾಯರ ಮಾರ್ಗದರ್ಶನ ಹಾಗೂ ವೀಣಾ ಕೆ ಎಸ್ ಮತ್ತು ದೈಹಿಕ ಶಿಕ್ಷಕರಾದ ನಿರಂಜನ್ ಇವರ ಮುಂದಾಳತ್ವದಲ್ಲಿ ಮತದಾನ ಯಶಸ್ವಿಯಾಯಿತು. ಗೆಲುವಿನ ವಿಜಯೋತ್ಸವದಲ್ಲಿ ವಿದ್ಯಾರ್ಥಿಗಳು ಭಾಗಿಗಳಾದರು. ಸಹ ಶಿಕ್ಷಕರ ಸಹಕಾರದೊಂದಿಗೆ ಕಾರ್ಯಕ್ರಮ ಯಶಸ್ವಿಯಾಯಿತು.

Related posts

ಖಾಸಗಿ ವಿದ್ಯುತ್ ಉತ್ಪಾದನಾ ಕಂಪೆನಿಯ ವಯರ್ ನಲ್ಲಿ‌ ರಾತ್ರಿ ಕಾಣಿಸಿಕೊಂಡ ಬೆಂಕಿ: ತಪ್ಪಿದ ಭಾರೀ ಅನಾಹುತ

Suddi Udaya

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಸವಿತಾ, ಉಪಾಧ್ಯಕ್ಷರಾಗಿ ಲೋಕನಾಥ್ ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ವಾತ್ಸಲ್ಯ ನಿಧಿ ವಿತರಣೆ

Suddi Udaya

ಬೆಳಾಲು ಶ್ರೀ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ “ವೃತ್ತಿ ಮಾರ್ಗದರ್ಶನ” ಕಾರ್ಯಕ್ರಮ

Suddi Udaya

ವೇಣೂರು: ಫೆ.22 ರಿಂದ ಮಾರ್ಚ್ 1ರ ವರೆಗೆ ವೇಣೂರು ಬಾಹುಬಲಿಗೆ ಮಹಾಮಸ್ತಕಾಭಿಷೇಕ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಮಹಾಮಸ್ತಕಾಭಿಷೇಕದ ದಿನ ಘೋಷಣೆ

Suddi Udaya
error: Content is protected !!