September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಓಡಿಲ್ನಾಳ ಸ.ಉ.ಪ್ರಾ. ಶಾಲಾ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

ಓಡಿಲ್ನಾಳ :2024 -25 ಶೈಕ್ಷಣಿಕ ವರ್ಷದ ಜೂ 5 ರಂದು ವಿದ್ಯಾರ್ಥಿ ಮಂತ್ರಿಮಂಡಲವನ್ನು ರಚನೆ ಮಾಡಲಾಯಿತು.

ವಿದ್ಯಾರ್ಥಿಗಳಿಗೆ ನಾಮಪತ್ರ ಸಲ್ಲಿಕೆ ನಾಮಪತ್ರ ಹಿಂಪಡೆಯುವುದು ಪ್ರಚಾರ ಮತ್ತು ಬ್ಯಾಲೆಟ್ ಮತದಾನದ ಮೂಲಕ ನಾಯಕತ್ವದ ಅರಿವನ್ನು ಮೂಡಿಸಲಾಯಿತು. ಶಾಲಾ ಮುಖ್ಯಮಂತ್ರಿಯಾಗಿ ಯಶ್ವಿತ್ ಶೆಟ್ಟಿ 8ನೇ ತರಗತಿ, ಉಪಮುಖ್ಯ ಮಂತ್ರಿಯಾಗಿ ಅಶ್ವಿತ್ 7ನೇ ತರಗತಿ ಬಹುಮತಗಳನ್ನು ಪಡೆದು ಆಯ್ಕೆಯಾದರು ಹಾಗೂ ವಿರೋಧ ಪಕ್ಷದ ನಾಯಕನಾಗಿ ಕೀರ್ತನ್ 8ನೇ ತರಗತಿ ಇವರನ್ನು ನೇಮಕ ಮಾಡಲಾಯಿತು.

ಉಳಿದಂತೆ ಮಂತ್ರಿಮಂಡಲಕ್ಕೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಯಿತು ಶಾಲಾ ಮುಖ್ಯೋಪಾಧ್ಯಾಯರ ಮಾರ್ಗದರ್ಶನ ಹಾಗೂ ವೀಣಾ ಕೆ ಎಸ್ ಮತ್ತು ದೈಹಿಕ ಶಿಕ್ಷಕರಾದ ನಿರಂಜನ್ ಇವರ ಮುಂದಾಳತ್ವದಲ್ಲಿ ಮತದಾನ ಯಶಸ್ವಿಯಾಯಿತು. ಗೆಲುವಿನ ವಿಜಯೋತ್ಸವದಲ್ಲಿ ವಿದ್ಯಾರ್ಥಿಗಳು ಭಾಗಿಗಳಾದರು. ಸಹ ಶಿಕ್ಷಕರ ಸಹಕಾರದೊಂದಿಗೆ ಕಾರ್ಯಕ್ರಮ ಯಶಸ್ವಿಯಾಯಿತು.

Related posts

‘ಐಐಎಸ್ಇಆರ್ ಆಪ್ಟಿಟ್ಯೂಡ್ ಟೆಸ್ಟ್’ ಪರೀಕ್ಷೆ: ಗುರುವಾಯನಕೆರೆಯ ಎಕ್ಸೆಲ್ ಪದವಿಪೂರ್ವ ಕಾಲೇಜಿಗೆ ಅಭೂತಪೂರ್ವ ಯಶಸ್ಸು

Suddi Udaya

ದ.ಕ.ಜಿಲ್ಲೆಯ ಕಡಲ ತೀರದ ಕೊರೆತವನ್ನು ತಡೆಗಟ್ಟಲು ಶಾಶ್ವತವಾಗಿ ಪರಿಹಾರ ರೂಪಿಸಿ – ವಿಧಾನಪರಿಷತ್ತಿನಲ್ಲಿ ಎಂಎಲ್ಸಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಮುಂಡಾಜೆ ಫ್ರೆಂಡ್ಸ್ ಅಮೆಚೂರ್ ಅಸೋಸಿಯೇಶನ್ ವತಿಯಿಂದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ

Suddi Udaya

‘ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪುರಸ್ಕಾರ ಅಂಗನವಾಡಿ ಶಿಕ್ಷಕಿ ವಿಶಾಲಾಕ್ಷಿ ಅವರಿಗೆ ಸನ್ಮಾನ

Suddi Udaya

ಕನ್ಯಾಡಿ ಸ.ಉ. ಹಿ. ಪ್ರಾ ಶಾಲೆಯಲ್ಲಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ

Suddi Udaya

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!