July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಕಿಲ್ಲೂರು ನಿವಾಸಿ ಗೀತಾ ಹೋಟೆಲ್ ಮಾಲಕ ಶಿವಾನಂದ ಪೂಜಾರಿ ನಿಧನ

ಕಿಲ್ಲೂರು : ಕಿಲ್ಲೂರು ನಿವಾಸಿ ಗೀತಾ ಹೋಟೆಲ್ ಮಾಲಕ ಶಿವಾನಂದ ಪೂಜಾರಿ (45 ವ)ರವರು ಜೂ. 6 ರಂದು ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು.

ಇವರು ಶೌರ್ಯ ವಿಪತ್ತು ನಿರ್ವಹಣಾ ತಂಡದ ಸಕ್ರೀಯ ಸದಸ್ಯರಾಗಿದ್ದರು.

ಮೃತರು ತಾಯಿ ಸೇಸಮ್ಮ, ಪತ್ನಿ ಸುಕನ್ಯಾ , ಮಕ್ಕಳಾದ ಸುಶಿಲ್ , ಸುಶಾಂತ್, ಸಹೋದರ, ಸಹೋದರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೇವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಾ.22: ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ

Suddi Udaya

ಕುಕ್ಕೇಡಿ: ಮೇಸ್ತ್ರೀ ಕೆಲಸ ನಿರ್ವಹಿಸುತ್ತಿದ್ದಾಗ ಆಕಸ್ಮಿಕವಾಗಿ ಬಿದ್ದು ಯುವಕ ಸಾವು

Suddi Udaya

ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ:ಪತ್ರಕರ್ತರ ಸಂಘದ ನೂತನ ಕಟ್ಟಡ ಹಾಗೂ ನಿವೇಶನಕ್ಕೆ ರೂ.20 ಲಕ್ಷ ಅನುದಾನ: ಹರೀಶ್ ಪೂಂಜ

Suddi Udaya

ಕೊಕ್ಕಡ: ಒಟಿಪಿ ಪಡೆದು ಖಾತೆಯಿಂದ ರೂ.1.46 ಲಕ್ಷ ವಂಚನೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ನಿಡ್ಲೆ ಶಾಖೆಯ ಉದ್ಘಾಟನೆ

Suddi Udaya
error: Content is protected !!