25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ.9: ಪಡಂಗಡಿಯಲ್ಲಿ ಉಚಿತ ವೈದ್ಯಕೀಯ ಕಣ್ಣಿನ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಹಾಗೂ ಉಚಿತ ದಂತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

ಪಡಂಗಡಿ: ಶ್ರೀ ಸತ್ಯಸಾಯಿ ಸೇವಾ ಸಮಿತಿ, ಮಂಗಳೂರು ಗಾಂಧಿನಗರ ಈಶ್ವರಾಂಬಾ ಟ್ರಸ್ಟ್ (ರಿ.) ಇವರ ಆಶ್ರಯದಲ್ಲಿ ಹಾಗೂ ಪಡಂಗಡಿ ಗ್ರಾಮ ಪಂಚಾಯತ್, ಕೃಷಿ ಪತ್ತಿನ ಸಹಕಾರಿ ಸಂಘ ಪಡಂಗಡಿ, ಸಾರ್ವಜನಿಕ ಗಣೇಶೋತ್ಸವ ಸಮಿತಿ ಪಡಂಗಡಿ ಇವರ ಸಹಯೋಗದೊಂದಿಗೆ ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ, ದೇರಳಕಟ್ಟೆ ಇವರ ವೈದ್ಯರ ತಂಡದವರಿಂದ ಉಚಿತ ವೈದ್ಯಕೀಯ ಕಣ್ಣಿನ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಮತ್ತು ಸಮುದಾಯ ದಂತ ವಿಭಾಗ, ಯೇನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇಲ್ಲಿಯ ವೈದ್ಯರ ತಂಡದವರಿಂದ ಉಚಿತ ದಂತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಜೂ.9ರಂದು ಪಡಂಗಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.

ಕಣ್ಣಿನ ತಪಾಸಣೆಗೆ ಬರುವವರು ಬೆಳಿಗ್ಗೆ 11.30ರೊಳಗೆ ಶಿಬಿರಕ್ಕೆ ಹಾಜರಾಗಬೇಕಾಗಿ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ತುಮಕೂರಿನಲ್ಲಿ ‘ಜಿ.ಎನ್.ಆರ್ ಕಲ್ಪತರು ಸಿರಿ ಮಾರ್ಟ್’ ಸಿರಿ ಉತ್ಪನ್ನಗಳ ನೂತನ ಮಾರಾಟ ಮಳಿಗೆ ಶುಭಾರಂಭ

Suddi Udaya

ಬೆನ್ನುಹುರಿ ಅಪಘಾತಕ್ಕೆ ಒಳಾಗದವರಿಗೆ ರೂ. 5 ಸಾವಿರ ಮಾಸಾಶನ ನೀಡಲು ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾ‌ರ್ ಆಗ್ರಹ

Suddi Udaya

ಬೆಳ್ತಂಗಡಿ ರಾಜಕೇಸರಿ ಟ್ರಸ್ಟ್ ವತಿಯಿಂದ ಮುಗುಳಿ ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛಾಲಯ ಅಭಿಯಾನ

Suddi Udaya

ಕೊಕ್ಕಡ: ಎಂಡೋ ಸಂತ್ರಸ್ತರ ಪುನರ್‌ವಸತಿ ಕೇಂದ್ರದ ನೂತನ ಕಟ್ಟಡಕ್ಕೆ ಶಾಸಕ ಹರೀಶ್ ಪೂಂಜರಿಂದ ಭೂಮಿ ಪೂಜೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಶಿಶಿಲೇಶ್ವರ ದೇವಸ್ಥಾನ ಜಲಾವೃತ : ತಹಶೀಲ್ದಾರರಿಂದ ಸ್ಥಳ ಪರಿಶೀಲನೆ

Suddi Udaya
error: Content is protected !!