23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ.9: ಪಡಂಗಡಿಯಲ್ಲಿ ಉಚಿತ ವೈದ್ಯಕೀಯ ಕಣ್ಣಿನ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಹಾಗೂ ಉಚಿತ ದಂತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

ಪಡಂಗಡಿ: ಶ್ರೀ ಸತ್ಯಸಾಯಿ ಸೇವಾ ಸಮಿತಿ, ಮಂಗಳೂರು ಗಾಂಧಿನಗರ ಈಶ್ವರಾಂಬಾ ಟ್ರಸ್ಟ್ (ರಿ.) ಇವರ ಆಶ್ರಯದಲ್ಲಿ ಹಾಗೂ ಪಡಂಗಡಿ ಗ್ರಾಮ ಪಂಚಾಯತ್, ಕೃಷಿ ಪತ್ತಿನ ಸಹಕಾರಿ ಸಂಘ ಪಡಂಗಡಿ, ಸಾರ್ವಜನಿಕ ಗಣೇಶೋತ್ಸವ ಸಮಿತಿ ಪಡಂಗಡಿ ಇವರ ಸಹಯೋಗದೊಂದಿಗೆ ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ, ದೇರಳಕಟ್ಟೆ ಇವರ ವೈದ್ಯರ ತಂಡದವರಿಂದ ಉಚಿತ ವೈದ್ಯಕೀಯ ಕಣ್ಣಿನ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಮತ್ತು ಸಮುದಾಯ ದಂತ ವಿಭಾಗ, ಯೇನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇಲ್ಲಿಯ ವೈದ್ಯರ ತಂಡದವರಿಂದ ಉಚಿತ ದಂತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಜೂ.9ರಂದು ಪಡಂಗಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.

ಕಣ್ಣಿನ ತಪಾಸಣೆಗೆ ಬರುವವರು ಬೆಳಿಗ್ಗೆ 11.30ರೊಳಗೆ ಶಿಬಿರಕ್ಕೆ ಹಾಜರಾಗಬೇಕಾಗಿ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಎಸ್. ಡಿ. ಎಮ್ ಪ.ಪೂ. ಕಾಲೇಜಿನ ಭೌತ ಶಾಸ್ತ್ರ ವಿಭಾಗದ ಸ್ಪೆಕ್ಟ್ರಾ ಅಸೋಸಿಯೇಷನ್ ನ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya

ಎಕ್ಸೆಲ್‌ ಟೆಕ್ನೋ ಸ್ಕೂಲ್‌ಗೆ ಶೇ.100 ಫಲಿತಾಂಶ

Suddi Udaya

ಮೇ 25: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ “ಯಶೋ-ವಿಜಯ”, ಬದುಕು-ನೆನಪು-ಸ್ಮರಣೆ

Suddi Udaya

ಕಂಪನಿಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಉಜಿರೆ ನಿವಾಸಿ ಅಲ್ಪೋನ್ಸ್‌ ಕರ್ಡೋಜ್ ರಿಗೆ ರೂ. 2.72 ಲಕ್ಷ ವಂಚನೆ

Suddi Udaya

ಲಾಯಿಲ : ದಯಾ ವಿಶೇಷ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!