ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಕಟ್ಟದಬೈಲು ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ

ಧರ್ಮಸ್ಥಳ: ಕಟ್ಟದ ಬೈಲು ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕರಾದ ರವೀಂದ್ರ , ಸೇವಾಪ್ರತಿನಿಧಿ ಸುಜಾತಾ ಹಾಗೂ ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಚೈತ್ರಾ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಸುಚಿತ್ರ, ಸಹಾಯಕಿ ಶ್ರೀಮತಿ ಸುಮತಿ ಭಾಗವಹಿಸಿದ್ದರು,

ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಾದ ಸ್ನೇಕ್ ಪ್ರಕಾಶ್, ನೀಲಧರ ಶೆಟ್ಟಿ, ಶ್ರೀಧರ್ ಗೌಡ, ಸುಧಾಕರ್, ಪ್ರಿಯಾ, ಸುಮಿತ್ರ, ಅನಿತಾ ಭಾಗವಹಿಸಿದ್ದರು.

ಅಂಗನವಾಡಿ ಕಾರ್ಯಕರ್ತೆ ಸುಚಿತ್ರ ರವರು ಬೆಳಗ್ಗೆ ಚಹಾ ಹಾಗೂ ಬಿಸ್ಕೆಟ್ ಮತ್ತು ಮಧ್ಯಾಹ್ನ ಮಜ್ಜಿಗೆಯನ್ನು ನೀಡಿ ಸಹಕರಿಸಿದರು.

Related posts

ಲಾರಿ-ಬೈಕ್ ನಡುವೆ ಅಪಘಾತ ; ಬೈಕ್ ಸವಾರ ಮೃತ್ಯು

Suddi Udaya

ಜೆಸಿಐ ಬೆಳ್ತಂಗಡಿಯಿಂದ ಜೆಜೆಸಿ ತ್ರಿಷಾರವರಿಗೆ ಗೌರವರ್ಪಣೆ

Suddi Udaya

ಬುರುಡೆ ಪ್ರಕರಣ ವರದಿಯ ಆದೇಶ ಮತ್ತೆ ಜ.3ಕ್ಕೆ ಮುಂದೂಡಿದ ಕೋರ್ಟ್

Suddi Udaya

ಪದ್ಮಂಜ ಸಹಕಾರಿ ಸಂಘದ ರೈತ ಸಭಾಭವನ ಮತ್ತು ರೈತ ಗೋದಾಮು ಕಟ್ಟಡ ಉದ್ಘಾಟನೆ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಸಂಸದ ಕ್ಯಾ| ಬ್ರಿಜೇಶ್ ಚೌಟರ ಭೇಟಿ

Suddi Udaya

ಕುವೆಟ್ಟು ಬೂತ್ 114ರಲ್ಲಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯಸ್ಮರಣೆ

Suddi Udaya
error: Content is protected !!