30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಕಟ್ಟದಬೈಲು ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ

ಧರ್ಮಸ್ಥಳ: ಕಟ್ಟದ ಬೈಲು ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕರಾದ ರವೀಂದ್ರ , ಸೇವಾಪ್ರತಿನಿಧಿ ಸುಜಾತಾ ಹಾಗೂ ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಚೈತ್ರಾ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಸುಚಿತ್ರ, ಸಹಾಯಕಿ ಶ್ರೀಮತಿ ಸುಮತಿ ಭಾಗವಹಿಸಿದ್ದರು,

ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಾದ ಸ್ನೇಕ್ ಪ್ರಕಾಶ್, ನೀಲಧರ ಶೆಟ್ಟಿ, ಶ್ರೀಧರ್ ಗೌಡ, ಸುಧಾಕರ್, ಪ್ರಿಯಾ, ಸುಮಿತ್ರ, ಅನಿತಾ ಭಾಗವಹಿಸಿದ್ದರು.

ಅಂಗನವಾಡಿ ಕಾರ್ಯಕರ್ತೆ ಸುಚಿತ್ರ ರವರು ಬೆಳಗ್ಗೆ ಚಹಾ ಹಾಗೂ ಬಿಸ್ಕೆಟ್ ಮತ್ತು ಮಧ್ಯಾಹ್ನ ಮಜ್ಜಿಗೆಯನ್ನು ನೀಡಿ ಸಹಕರಿಸಿದರು.

Related posts

ಚಾರ್ಮಾಡಿಯಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಶುಭಾರಂಭ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವರಿಗೆ ಬೆಂಗಳೂರಿನ ನಾಗೇಂದ್ರ ಶಾಸ್ತ್ರೀರವರಿಂದ 108 ಲೀಟರ್ ಹಾಲಿನಿಂದ ಅಭಿಷೇಕ

Suddi Udaya

ಮಂತ್ರದೇವತಾ ದೈವಸ್ಥಾನದ ಧರ್ಮದರ್ಶಿ ಮನೋಜ್ ಕಟ್ಟೆಮಾರ್ ಅವರ ಹುಟ್ಟುಹಬ್ಬ

Suddi Udaya

ಬಂದಾರು: ಮುರ್ತಾಜೆಯಲ್ಲಿ ರಸ್ತೆ ಕುಸಿತ; ಸಂಪರ್ಕ ಕಡಿತ

Suddi Udaya

ಶಿರ್ಲಾಲು ಸ. ಉ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ರೂ.2 ಲಕ್ಷ ಸಹಾಯಧನ ಹಸ್ತಾಂತರ

Suddi Udaya
error: Content is protected !!