July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಿಜೆಪಿ ಜಿಲ್ಲಾ ಎಸ್.ಟಿ ಮೋರ್ಚಾ ವತಿಯಿಂದ ಎಸ್.ಟಿ ಮೋರ್ಚಾ ಅಧ್ಯಕ್ಷ ರಾಜೇಶ್ ರವರ ಮೇಲೆ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ

ಬೆಳ್ತಂಗಡಿ : ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆ ಎಸ್.ಟಿ ಮೋರ್ಚಾ ವತಿಯಿಂದ ಬೆಳ್ತಂಗಡಿ ಮಂಡಲದ ಎಸ್.ಟಿ ಮೋರ್ಚಾ ಅಧ್ಯಕ್ಷ ರಾಜೇಶ್ ಎಂ.ಕೆ ಮೇಲೆ ಆದ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಎಸ್.ಟಿ ಮೋರ್ಚಾ ಅಧ್ಯಕ್ಷ ಹರೀಶ್ ಬಿಜಾತ್ರೆ, ಜಿಲ್ಲಾ ಪ್ರದಾನ ಕಾರ್ಯದರ್ಶಿ, ವಿವಿಧ ಮಂಡಲಗಳ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ವಕ್ತಾರ ಅರುಣ್ ಶೇಟ್ ಲ್ಯಾಮ್ಸ್ ಅಧ್ಯಕ್ಷ ಲಿಂಗಪ್ಪ ನಾಯ್ಕ ಬೆಳ್ತಂಗಡಿ ಮತ್ತು ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಬಸವ ಜಯಂತಿ ಆಚರಣೆ

Suddi Udaya

ಮಾಲಾಡಿ ಸ.ಹಿ.ಪ್ರಾ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ, ಗಿಡ ನಾಟಿ ಕಾರ್ಯಕ್ರಮ

Suddi Udaya

ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಮುಂಗಾರು ಮಳೆಯ ಪೂರ್ವ ಸಿದ್ಧತೆ ಬಗ್ಗೆ ತಾಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳ-ಸಮಾಲೋಚನಾ ಸಭೆ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯಿಂದ ನಗರ ಸಂಕೀರ್ತನೆ, ರಾಮತಾರಕ ಮಂತ್ರ

Suddi Udaya

ಎಸ್.ಡಿ.ಎಂ. ಐಟಿಐ ವೇಣೂರಿನಲ್ಲಿ ಬೃಹತ್ ಕ್ಯಾಂಪಸ್ ಸಂದರ್ಶನ

Suddi Udaya

ಎ.20: ಧರ್ಮಸ್ಥಳದಲ್ಲಿ ನೂತನ ಕಲ್ಯಾಣ ಮಂಟಪಗಳ ಸಮುಚ್ಚಯ ಉದ್ಘಾಟನೆ

Suddi Udaya
error: Content is protected !!