July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಾಸಕ ಹರೀಶ್ ಪೂಂಜರನ್ನು ಬಂಧಿಸದಂತೆ ಹಾಗೂ ನೋಟಿಸ್ ನೀಡದಂತೆ ಸರ್ಕಾರಕ್ಕೆ ತಾಕೀತು ಮಾಡಿದ ಕರ್ನಾಟಕ ಹೈಕೋರ್ಟ್

.ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಅವರ ಮೇಲೆ ದಾಖಲಾಗಿದ್ದ ಬೆಳ್ತಂಗಡಿ ಠಾಣೆಯಲ್ಲಿ ಅಮಾಯಕ ಕಾರ್ಯಕರ್ತ ಶಶಿರಾಜ್ ನ ಬಂಧನವನ್ನು ಪ್ರಶ್ನಿಸಿದ ವಿಚಾರದಲ್ಲಿ ಹಾಕಲಾಗಿದ್ದ ಮೊಕದಮ್ಮೆ ವಿಚಾರವಾಗಿ ಇಂದು ಘನ ಹೈಕೋರ್ಟ್ ಪ್ರಕರಣವನ್ನು ಕೈಗೆತ್ತಿಕೊಂಡು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ ಅವರಿಗೆ ಈ ಕೇಸ್ ನಲ್ಲಿ ಬಂಧಿಸದಂತೆ ಹಾಗೂ ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ನೋಟಿಸ್ ಗಳನ್ನು ಕೂಡ ನೀಡದಂತೆ ಘನ ಉಚ್ಚ ನ್ಯಾಯಾಲಯ ಸರ್ಕಾರಕ್ಕೆ ತಾಕಿತು ಮಾಡಿದೆ.

ಈ ಪ್ರಕರಣದಲ್ಲಿ ಹರೀಶ್ ಪೂಂಜಾ ಅವರ ಪರವಾಗಿ ಪ್ರಭುಲಿಂಗ ನಾವಡಗಿ ,ಪ್ರಸನ್ನ ದೇಶಪಾಂಡೆ ಅವರು ವಾದವನ್ನು ಮಂಡಿಸಿದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಝೇಂಕಾರ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಇಂದಬೆಟ್ಟು: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ ಮತ್ತು ಪ್ರತಿಷ್ಠಾ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ, ಧ್ವಜಾರೋಹಣ

Suddi Udaya

ಪುದುವೆಟ್ಟು ಓಂಶಕ್ತಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ: ಕಲ್ಲಗುಡ್ಡೆ ನಿವಾಸಿ ಚಂದ್ರ ನಿಧನ

Suddi Udaya

ವೇಣೂರು: ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕೈಗಾರಿಕಾ ಘಟಕಗಳಿಗೆ ಭೇಟಿ

Suddi Udaya

ಬೆಳಾಲು: ನೋಣಯ್ಯ ಗೌಡ ನಿಧನ

Suddi Udaya
error: Content is protected !!