September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಾಸಕ ಹರೀಶ್ ಪೂಂಜರನ್ನು ಬಂಧಿಸದಂತೆ ಹಾಗೂ ನೋಟಿಸ್ ನೀಡದಂತೆ ಸರ್ಕಾರಕ್ಕೆ ತಾಕೀತು ಮಾಡಿದ ಕರ್ನಾಟಕ ಹೈಕೋರ್ಟ್

.ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಅವರ ಮೇಲೆ ದಾಖಲಾಗಿದ್ದ ಬೆಳ್ತಂಗಡಿ ಠಾಣೆಯಲ್ಲಿ ಅಮಾಯಕ ಕಾರ್ಯಕರ್ತ ಶಶಿರಾಜ್ ನ ಬಂಧನವನ್ನು ಪ್ರಶ್ನಿಸಿದ ವಿಚಾರದಲ್ಲಿ ಹಾಕಲಾಗಿದ್ದ ಮೊಕದಮ್ಮೆ ವಿಚಾರವಾಗಿ ಇಂದು ಘನ ಹೈಕೋರ್ಟ್ ಪ್ರಕರಣವನ್ನು ಕೈಗೆತ್ತಿಕೊಂಡು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ ಅವರಿಗೆ ಈ ಕೇಸ್ ನಲ್ಲಿ ಬಂಧಿಸದಂತೆ ಹಾಗೂ ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ನೋಟಿಸ್ ಗಳನ್ನು ಕೂಡ ನೀಡದಂತೆ ಘನ ಉಚ್ಚ ನ್ಯಾಯಾಲಯ ಸರ್ಕಾರಕ್ಕೆ ತಾಕಿತು ಮಾಡಿದೆ.

ಈ ಪ್ರಕರಣದಲ್ಲಿ ಹರೀಶ್ ಪೂಂಜಾ ಅವರ ಪರವಾಗಿ ಪ್ರಭುಲಿಂಗ ನಾವಡಗಿ ,ಪ್ರಸನ್ನ ದೇಶಪಾಂಡೆ ಅವರು ವಾದವನ್ನು ಮಂಡಿಸಿದರು.

Related posts

ಮಲಿನಗೊಳ್ಳುತ್ತಿರುವ ಬಂಗಾಡಿ-ಕೊಲ್ಲಿ ಮಡಿಲು; ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾ ಸ್ವೀಕಾರ

Suddi Udaya

ಜೂ.14: ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಅಕ್ರಮ ಕಲ್ಲು ಕೋರೆ ದಾಳಿ ನೆಪದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನ: ಇಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನೀಚರ್ಸ್ ಸಂಸ್ಥೆಯ ಉದ್ಯೋಗಿ ಎಮ್.ಎಸ್. ನಿಮ್ಮಿ ಥೋಮಸ್ ರವರಿಗೆ ಬೀಳ್ಕೊಡುಗೆ

Suddi Udaya

ಪದ್ಮುಂಜ: ಮಲೆಂಗಲ್ಲು ನಿವಾಸಿ ಗೋಪಿ ನಿಧನ

Suddi Udaya
error: Content is protected !!