23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಕಿಂಡರ್ಗಾರ್ಟನ್ ವಿದ್ಯಾರ್ಥಿಗಳ ಪೋಷಕರ ಸಭೆ

ಉಜಿರೆ : “ಬೆಳೆಯುತ್ತಿರುವ ಮಗುವಿನ ಮೇಲೆ ಒತ್ತಡ ಹೇರಬೇಡಿ, ಮಗುವನ್ನು ಪರಿಸರದೊಂದಿಗೆ ಬೆರೆಯಲು ಬಿಡಿ”ಎಂದು ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕಾಲೇಜಿನ ಮನೋವಿಜ್ಞಾನ ವಿಭಾಗದ ಉಪನ್ಯಾಸಕಿ ಅಶ್ವಿನಿ.ಎಸ್ ಶೆಟ್ಟಿ ಹೇಳಿದರು.

ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಕಿಂಡರ್ಗಾರ್ಟನ್ ವಿದ್ಯಾರ್ಥಿಗಳ ಪೋಷಕರ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಪೋಷಕರೊಂದಿಗೆ ವಿಚಾರಗಳನ್ನು ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ವಿಷಯವಾರು ಶಿಕ್ಷಕರು ತಮ್ಮನ್ನು ಪರಿಚಯಿಸಿ, ಬೋಧನಾ ಶೈಲಿಯನ್ನು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಿಂಡರ್ಗಾರ್ಟನ್ ವಿಭಾಗದ ಸಂಯೋಜಕಿ ಸ್ಮೃತಿ ಜೈನ್ ವಹಿಸಿದ್ದರು.

ಶಿಕ್ಷಕಿ ವಿಜಯಲಕ್ಷ್ಮಿ. ಬಿ ಕಾರ್ಯಕ್ರಮ ನಿರೂಪಿಸಿ, ದಕ್ಷ ಸ್ವಾಗತಿಸಿ, ಕಿಂಡರ್ಗಾರ್ಟನ್ ವಿಭಾಗದ ಸಂಯೋಜಕಿ ಸ್ಮೃತಿ ಜೈನ್ ವಂದಿಸಿದರು.

Related posts

ಕುಕ್ಕೇಡಿ: ಫಂಡಿಜೆ ಸ.ಹಿ. ಪ್ರಾಥಮಿಕ ಶಾಲೆಯಲ್ಲಿ ಅಜ್ಜ-ಅಜ್ಜಿಯಂದಿರ ದಿನ ಆಚರಣೆ

Suddi Udaya

ಎ.22: ನಾರಾವಿ ಮಹಾಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರ ಚುನಾವಣಾ ಪ್ರಚಾರ

Suddi Udaya

ಮುಡಾ ಪ್ರಕರಣ ಬಿಜೆಪಿಯ‌ ಷಡ್ಯಂತರ, ಮುಖ್ಯಮಂತ್ರಿ ವಿರುದ್ಧ ಸೇಡಿನ ರಾಜಕೀಯವಷ್ಟೇ: ರಕ್ಷಿತ್ ಶಿವರಾಂ

Suddi Udaya

ನ್ಯಾಯತರ್ಪು : ರಕ್ತೇಶ್ವರಿ ಪದವು ಬಳಿ ಗುಡ್ಡ ಕುಸಿತ: ಸ್ಥಳಕ್ಕೆ ಗ್ರಾ.ಪಂ. ಅಧ್ಯಕ್ಷರು , ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ

Suddi Udaya

ಬಳಂಜ ತಾಲೂಕು ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಕ್ರೀಡಾ ಕೂಟ: ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ: ಮೋಹನ್ ಕುಮಾರ್

Suddi Udaya

ನಿಟ್ಟಡೆ ಕುಂಭಶ್ರೀ ಪ.ಪೂ. ಕಾಲೇಜಿಗೆ ಶೇ.100 ಫಲಿತಾಂಶ

Suddi Udaya
error: Content is protected !!