March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಜಿಲ್ಲಾ ಮಟ್ಟದ ಮಕ್ಕಳ ಹಬ್ಬ ಕಾರ್ಯಕ್ರಮ: ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಸಂಜನಾ ಎಸ್ ರಿಗೆ ಅಭಿನಯ ಕಥೆಯಲ್ಲಿ ಪ್ರಥಮ

ಬೆಳ್ತಂಗಡಿ: ಜಿಲ್ಲಾ ಮಟ್ಟದ ಮಕ್ಕಳ ಹಬ್ಬ ಕಾರ್ಯಕ್ರಮವು ಮಂಗಳೂರಿನ ಉರ್ವ ಸ್ಟೋರ್ ನ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸಂಜನಾ ಎಸ್ ರವರು ಅಭಿನಯ ಕಥೆಯಲ್ಲಿ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ.

ಇವರು ವೇಣೂರು ಮೂಡುಕೋಡಿಯ ನಿವಾಸಿಯಾಗಿದ್ದಾರೆ.

Related posts

ಶಿಶಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕೊಕ್ಕಡ ಅಮೃತ ಗ್ರಾ.ಪಂ. ನಿಂದ ಅರ್ಹ ಫಲಾನುಭವಿಗಳಿಗೆ ನೀರಿನ ಡ್ರಮ್ ವಿತರಣೆ

Suddi Udaya

‘ಟೆಕ್ ಸಿಸ್ಟಮ್ ಗ್ಲೋಬಲ್ ಸರ್ವಿಸ್ ಕಂಪೆನಿಯಿಂದ ಪಿಲಿಚಂಡಿಕಲ್ಲು ಸರಕಾರಿ ಶಾಲೆಗೆ ಎರಡು ಕಂಪ್ಯೂಟರ್ ಕೊಡುಗೆ

Suddi Udaya

ಮಚ್ಚಿನ: ಹಿಂದೂ ರುದ್ರ ಭೂಮಿಯ ಕಾಮಗಾರಿಗೆ ಮಂಜೂರಾದ ಅನುದಾನವನ್ನು ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡರಿಂದ ರೂ 2.5 ಲಕ್ಷ ಹಸ್ತಾಂತರ

Suddi Udaya

ಬದನಾಜೆ ಶಾಲಾ ಅಮೃತ ಮಹೋತ್ಸವ: ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಡಿ.28-ಜ.2: ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವ

Suddi Udaya
error: Content is protected !!