September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕ ಪುದುವೆಟ್ಟು ವತಿಯಿಂದ ಗಿಡನಾಟಿ ಕಾರ್ಯಕ್ರಮ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕ ಪುದುವೆಟ್ಟು ವತಿಯಿಂದ ಶ್ರೀ ವನದುರ್ಗಪರಮೇಶ್ವರಿ ದೇವಸ್ಥಾನ ಮೀಯಾರು ಇಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡನಾಟಿ ಕಾರ್ಯಕ್ರಮವನ್ನು ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಗೌರವಾಧ್ಯಕ್ಷ ರಮೇಶ್ ಪ್ರಭು ಹಾಗೂ ಕಳೆಂಜ ವಲಯ ಅರಣ್ಯ ಅಧಿಕಾರಿ ಪ್ರಶಾಂತ್ ಮತ್ತು ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ನಿತ್ಯಾನಂದ ಗೌಡ, ಧರ್ಮಸ್ಥಳ ವಲಯ ಮೇಲ್ವಿಚಾರಕರಾದ ರವೀಂದ್ರ ಬಿ, ಸೇವಾಪ್ರತಿನಿಧಿ ಆನಂದ್, ಶೌರ್ಯ ವಿಪತ್ತು ಘಟಕದ ಪ್ರತಿನಿಧಿ ಶಶಿಧರ್ ಜಿ, ಸ್ವಯಂಸೇವಕರಾದ ವಿಠಲ, ದಾಮೋದರ, ಧನ್ಯ ಕುಮಾರ್, ಕಿಶೋರ್, ಶ್ರೀಮತಿ ಪುಷ್ಪ, ಶ್ರೀಮತಿ ಯಶೋಧ, ಮತ್ತು ಮಿಯಾರು ಒಕ್ಕೂಟದ ಸದಸ್ಯರು ಹಾಜರಿದ್ದರು.

Related posts

ಪಿಲ್ಯ: ನಿನ್ನಿಕಲ್ಲಿನಲ್ಲಿ ಅಡಿಕೆ ತೋಟದಲ್ಲಿ ಅಕ್ರಮ ಮಾರಾಟಕ್ಕೆ ದಾಸ್ತಾನು ಇರಿಸಲಾಗಿದ್ದಮದ್ಯ ಪತ್ತೆ, ಅಬಕಾರಿ ಇಲಾಖೆಯಿಂದ ದಾಳಿ, ಸೊತ್ತುಗಳು ವಶಕ್ಕೆ

Suddi Udaya

ಲಾಯಿಲ ಗ್ರಾ.ಪಂ. ವತಿಯಿಂದ ಸ್ವಚ್ಛತಾ ಅಭಿಯಾನದ ಮಾಹಿತಿ ಕಾರ್ಯಕ್ರಮ

Suddi Udaya

ಧರ್ಮಸಂರಕ್ಷಣಾ ಯಾತ್ರೆಗೆ ಬೆಂಬಲ ಸೂಚಿಸಿ ಅಳವಡಿಸಲಾಗಿದ್ದ ಬ್ಯಾನರ್ ಪಕ್ಕದಲ್ಲೇ ಸೌಹಾರ್ದಕ್ಕೆ ಬಾಧಕವಾಗುವಂತಹ ಬರವಣೆಗೆಗಳನ್ನು ಹೊಂದಿರುವ ಬ್ಯಾನರ್ ಅಳವಡಿಕೆ: ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಿಂದ ಆಟಿಡೊಂಜಿ ದಿನ

Suddi Udaya

ಗುರುವಾಯನಕೆರೆ ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದ ಬಲಿ ಉತ್ಸವ

Suddi Udaya

ಗೇರುಕಟ್ಟೆ ಶ್ರೀ ಪತಂಜಲಿ ಯೋಗ ಶಿಬಿರದ ಪ್ರಥಮ ವಾರ್ಷಿಕೋತ್ಸವ

Suddi Udaya
error: Content is protected !!